Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ದಾವಣಗೆರೆ | ಮತ ಎಣಿಕೆಯ ಏಳನೇ ಸುತ್ತು ಮುಕ್ತಾಯ: ಬಿಜೆಪಿ ಅಭ್ಯರ್ಥಿಗೆ ಮತ್ತೆ ಮುನ್ನಡೆ

    Source: HOSADIGANTHA

    04 May 2026, 05:50 AM
    9 hours ago

    ಹೊಸದಿಗಂತ ವರದಿ ದಾವಣಗೆರೆ: ದಕ್ಷಿಣ ಉಪಚುನಾವಣೆ ಮತ ಎಣಿಕೆಯ 7ನೇ ಸುತ್ತು ಮುಕ್ತಾಯಗೊಂಡಿದ್ದು, ಬಿಜೆಪಿ ಅಭ್ಯರ್ಥಿ ಶ್ರೀನಿವಾಸ ದಾಸಕರಿಯಪ್ಪ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ ಶಾಮನೂರ ಅವರಿಗಿಂತ ಸತತವಾಗಿ ಮುನ್ನಡೆ ಕಾಯ್ದುಕೊಂಡಿದ್ದಾರೆ. ಮತ ಎಣಿಕೆ ಆರಂಭದ ಸುತ್ತಿನಿಂದಲೂ ಬಿಜೆಪಿ ಮುನ್ನಡೆಯಲ್ಲಿದೆ. ಏಳನೇ ಸುತ್ತಿನ ಮತ ಎಣಿಕೆ ಪೂರ್ಣಗೊಂಡಾಗ ಬಿಜಿಪಿ ಗೆ 25,878 ಹಾಗೂ ಕಾಂಗ್ರೆಸ್ಸಿಗೆ 21,953 ಮತ ಲಭಿಸಿವೆ. ಬಿಜೆಪಿ ಅಭ್ಯರ್ಥಿ 3,925 ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ. ಇನ್ನೂ 14 ಸುತ್ತುಗಳ ಮತ ಎಣಿಕೆ ಕಾರ್ಯ ಪ್ರಗತಿಯಲ್ಲಿದೆ. The post ದಾವಣಗೆರೆ | ಮತ ಎಣಿಕೆಯ ಏಳನೇ ಸುತ್ತು ಮುಕ್ತಾಯ: ಬಿಜೆಪಿ ಅಭ್ಯರ್ಥಿಗೆ ಮತ್ತೆ ಮುನ್ನಡೆ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಬೆಂಗಳೂರಿನಲ್ಲಿ ಬೆಚ್ಚಿಬೀಳಿಸುವ ಘಟನೆ : ಆಟೋ ಸೀಟ್ ವಿಚಾರಕ್ಕೆ ಶುರುವಾದ ಗಲಾಟೆ ಕೊಲೆಯಲ್ಲಿ ಅಂತ್ಯ
    Next Article
    ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯ! ಕಬ್ಬನ್‌ಪಾರ್ಕ್‌ ನಿಲ್ದಾಣದಲ್ಲಿ ಮೆಟ್ರೋ ನಿಲ್ಲೋದಿಲ್ಲ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment