Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ವಿದ್ಯಾರ್ಥಿಗಳೇ ನಿಮ್ಮ ಕನಸು ದೊಡ್ಡದಾಗಿರಲಿ: ಸಟ್ವಾಡಿ ವಿಜಯ ಶೆಟ್ಟಿ

    Source: nammaudupi

    04 May 2026, 10:04 AM
    11 hours ago

    ಕುಂದಾಪುರ, ಮೇ 4: ಶ್ರೀ ಶಾರದಾ ಕಾಲೇಜು ಬಸ್ರೂರು ಇಲ್ಲಿ ಆಹ್ವಾನಿತ ಅಂತರ್ ಕಾಲೇಜುಗಳ ಸಾಂಸ್ಕೃತಿಕ ಸ್ಪರ್ಧೆ ಕಾರ್ಯಕ್ರಮ ಅದ್ದೂರಿಯಾಗಿ ಕಾಲೇಜಿನ ದಿ. ಅಪ್ಪಣ್ಣ ಹೆಗ್ಡೆ ವೇದಿಕೆಯಲ್ಲಿ ಜರುಗಿತು. ಸಮಾರಂಭಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ ಪ್ರಾಕ್ತನ ವಿದ್ಯಾರ್ಥಿಯಾದ ಸಟ್ವಾಡಿ ವಿಜಯ ಶೆಟ್ಟಿ ಮಾತನಾಡಿ ಕಾಲೇಜು ಜೀವನವೂ ನನ್ನ ಜೀವನದ ಮುಖ್ಯ ಹಂತವಾಗಿದ್ದು, ನನ್ನ ವ್ಯಕ್ತಿತ್ವವನ್ನು ರೂಪಿಸಿದ ಈ ಕಾಲೇಜು ಶಿಸ್ತು, ಮೌಲ್ಯ ಪರಿಶ್ರಮ ಮತ್ತು ಕನಸು ಸಾಧಿಸಲು ಬೇಕಾಗಿರುವ ಧೈರ್ಯವನ್ನು ಕಲಿಸಿದೆ. ಆದ್ದರಿಂದ ವಿದ್ಯಾರ್ಥಿಗಳೇ ನಿಮ್ಮ ಕನಸು […] The post ವಿದ್ಯಾರ್ಥಿಗಳೇ ನಿಮ್ಮ ಕನಸು ದೊಡ್ಡದಾಗಿರಲಿ: ಸಟ್ವಾಡಿ ವಿಜಯ ಶೆಟ್ಟಿ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಪಂಚ ರಾಜ್ಯಗಳ ಚುನಾವಣೆ ಮುಗಿಯುತ್ತಿದ್ದಂತೆ ಕೇಂದ್ರದ ಮೋದಿ ಸರಕಾರದಿಂದ ಜನರಿಗೆ ಗ್ಯಾಸ್ ಸಿಲಿಂಡರ್‌ನ ಶಾಕ್: ರಮೇಶ್ ಕಾಂಚನ್
    Next Article
    ಪಶ್ಚಿಮ ಬಂಗಾಳದಲ್ಲಿ ಐತಿಹಾಸಿಕ ಗೆಲುವಿನತ್ತ ಬಿಜೆಪಿ; ಕೇರಳದಲ್ಲಿ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ ಮುನ್ನಡೆ; ಅಸ್ಸಾಂನಲ್ಲಿ ಮತ್ತೊಮ್ಮೆ ಅರಳಲಿದೆ ಕಮಲ; ತಮಿಳುನಾಡಿನಲ್ಲಿ ಧೂಳೆಬ್ಬಿಸಿದ ವಿಜಯ್

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment