Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಹಣ, ಹೆಂಡ ಹಂಚಿ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲವು: ಬಸವರಾಜ ಬೊಮ್ಮಾಯಿ ಟೀಕೆ

    Source: HOSADIGANTHA

    05 May 2026, 11:34 AM
    9 hours ago

    ಹೊಸದಿಗಂತ ವರದಿ, ಮಡಿಕೇರಿ: ಪಂಚ ರಾಜ್ಯಗಳ ಚುನಾವಣೆಗಳ ಪೈಕಿ 3 ರಾಜ್ಯಗಳಲ್ಲಿ ಬಿಜೆಪಿ ಅಭೂತಪೂರ್ವ ಗೆಲವು ಸಾಧಿಸಿದ್ದು, ಕರ್ನಾಟಕದಲ್ಲಿಯೂ 2028ರಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರಲು ಪ್ರೇರಣೆಯಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಕೊಡಗಿನ ಮಾದಾಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೇ 9 ರಂದು ಚಿತ್ರದುರ್ಗದಲ್ಲಿ ಆಯೋಜಿತ ಯಡಿಯೂರಪ್ಪ ಅಭಿನಂದನೋತ್ಸವದ ಮೂಲಕ ಕರ್ನಾಟಕದಲ್ಲಿ ಬಿಜೆಪಿ ಚುನಾವಣಾ ರಣಕಹಳೆ ಊದಲಿದೆ ಎಂದರಲ್ಲದೆ, ಆ ವಿಜಯೋತ್ಸವದ ಬಳಿಕ ಕಾಂಗ್ರೆಸ್ ಸರ್ಕಾರದ ಪತನಕ್ಕೆ ದಿನಗಣನೆ ಪ್ರಾರಂಭಿಸಲಿದೆ ಎಂದರು. ಕಳೆದ […] The post ಹಣ, ಹೆಂಡ ಹಂಚಿ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲವು: ಬಸವರಾಜ ಬೊಮ್ಮಾಯಿ ಟೀಕೆ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    2028ರಲ್ಲಿ ಕರ್ನಾಟಕದಲ್ಲಿಯೂ ಬಿಜೆಪಿಗೆ ಗೆಲವು: ಸಂಸದ ಯದುವೀರ್ ಒಡೆಯರ್ ವಿಶ್ವಾಸ
    Next Article
    DAY – 59 : Insta 75 Days Revision Plan-2026 : ANCIENT & MEDIEVAL INDIA

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment