Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಮಂಡ್ಯದ ಸಮಗ್ರ ಅಭಿವೃದ್ಧಿಯೇ ನಮ್ಮ ಸಂಕಲ್ಪ : ಚಲುವರಾಯಸ್ವಾಮಿ

    Source: Nudikarnataka

    06 May 2026, 03:03 PM
    17 hours ago

    ಮಂಡ್ಯ ಜಿಲ್ಲೆ ಸಾಮಾನ್ಯವಾದುದಲ್ಲ, ಇದು ದೇಶವನ್ನೇ ಆಳುವ ಶಕ್ತಿಯುಳ್ಳ ನಾಯಕರನ್ನು ನೀಡಿದ ಪುಣ್ಯಭೂಮಿ ಎಂದು ಸಚಿವ ಚಲುವರಾಯಸ್ವಾಮಿ ಬಣ್ಣಿಸಿದರು. ಈ ಮಣ್ಣಿನ ಅಭಿವೃದ್ಧಿಗಾಗಿ ನಾವು ಹಗಲಿರುಳು ಶ್ರಮಿಸುತ್ತಿದ್ದೇವೆ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಅವರು ನುಡಿದರು. ​ ಮಂಡ್ಯ ತಾಲ್ಲೂಕಿನ ತಗ್ಗಹಳ್ಳಿ ಜೆ ಕೆ ಟೈರ್ ಸಂಸ್ಥೆ ಸಿಎಸ್ ಆರ್ ನಿಧಿಯಿಂದ ತಗ್ಗಹಳ್ಳಿ ಸರ್ಕಾರಿ ಶಾಲೆಯಲ್ಲಿ ನಿರ್ಮಿಸಿರುವ ಕಟ್ಟಡದ ಉಧ್ಘಾಟನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಅಭಿವೃದ್ಧಿ ಕಾಮಗಾರಿಗಳು, ಶಿಕ್ಷಣದ ಮಹತ್ವ […] The post ಮಂಡ್ಯದ ಸಮಗ್ರ ಅಭಿವೃದ್ಧಿಯೇ ನಮ್ಮ ಸಂಕಲ್ಪ : ಚಲುವರಾಯಸ್ವಾಮಿ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಮಾರುಕಟ್ಟೆ ಧಾರಣೆ | ಮೇ 06 | ಮೆಕ್ಕೆಜೋಳ ರೇಟ್…
    Next Article
    ಸಚ್ಚಿದಾನಂದ ಪತ್ರಕ್ಕೆ ವಿ.ಸೋಮಣ್ಣ ಸ್ಪಂದನೆ : ರೈಲ್ವೆ ಸೌಕರ್ಯ ಒದಗಿಸಿಕೊಡುವ ಭರವಸೆ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment