Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಸಚ್ಚಿದಾನಂದ ಪತ್ರಕ್ಕೆ ವಿ.ಸೋಮಣ್ಣ ಸ್ಪಂದನೆ : ರೈಲ್ವೆ ಸೌಕರ್ಯ ಒದಗಿಸಿಕೊಡುವ ಭರವಸೆ

    Source: Nudikarnataka

    06 May 2026, 12:02 PM
    20 hours ago

    ಮಂಡ್ಯ: ರೈಲ್ವೆ ಸೌಕರ್ಯ ಕಲ್ಪಿಸಿಕೊಡಬೇಕೆಂದು ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಬಿಜೆಪಿ ಯುವ ನಾಯಕ ಇಂಡುವಾಳು ಸಚ್ಚಿದಾನಂದ ಅವರು ಬರೆದ ಪತ್ರಕ್ಕೆ ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ ಸ್ಪಂದಿಸಿದ್ದಾರೆ. ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಬೇಡಿಕೆಗಳ ಬಗ್ಗೆ ಸಚ್ಚಿದಾನಂದ ಪ್ರತ್ಯೇಕವಾರು ಪತ್ರ ಬರೆದು ಸಚಿವರ ಗಮನ ಸೆಳೆದಿದ್ದಾರೆ. ಕೊತ್ತತ್ತಿ ಹೋಬಳಿ ನೊದೆಕೊಪ್ಪಲು ಗ್ರಾಮದ ಸಮೀಪವಿರುವ ಅಂಡರ್‌ಪಾಸ್ ಕಿರಿದಾಗಿದೆ. ಇಲ್ಲಿ ಲಾರಿ ಸೇರಿದಂತೆ ಎತ್ತರದ ವಾಹನಗಳ ಓಡಾಟ ಕಷ್ಟಕರವಾಗಿದೆ. ಮಾತ್ರವಲ್ಲದೆ ಮಳೆ ಬಂದರೆ ನೀರು […] The post ಸಚ್ಚಿದಾನಂದ ಪತ್ರಕ್ಕೆ ವಿ.ಸೋಮಣ್ಣ ಸ್ಪಂದನೆ : ರೈಲ್ವೆ ಸೌಕರ್ಯ ಒದಗಿಸಿಕೊಡುವ ಭರವಸೆ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಮಂಡ್ಯದ ಸಮಗ್ರ ಅಭಿವೃದ್ಧಿಯೇ ನಮ್ಮ ಸಂಕಲ್ಪ : ಚಲುವರಾಯಸ್ವಾಮಿ
    Next Article
    ಕುಡಿಯುವ ನೀರಿನ ಸಮಸ್ಯೆ ಬರದಂತೆ ಮುನ್ನೆಚ್ಚರಿಕೆ ವಹಿಸಿ : ಜಿಲ್ಲಾಧಿಕಾರಿ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment