Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಐಪಿಎಲ್ ಫೈನಲ್ ಅಹಮದಾಬಾದ್‌ಗೆ ಸ್ಥಳಾಂತರ: ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಹೇಳಿದ್ದೇನು?

    Source: HOSADIGANTHA

    06 May 2026, 04:01 PM
    16 hours ago

    ಹೊಸ ದಿಗಂತ ಡಿಜಿಟಲ್ ಡೆಸ್ಕ್: ಐಪಿಎಲ್ ಟೂರ್ನಿಯ ಫೈನಲ್ ಪಂದ್ಯವನ್ನು ಬಿಸಿಸಿಐ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಅಹಮದಾಬಾದ್‌ಗೆ ಸ್ಥಳಾಂತರಗೊಳಿಸಿದೆ. ಇತ್ತ ಐಪಿಎಲ್ ಫೈನಲ್​ಗೆ ಸಕಲ ಸಿದ್ಧತೆ ನಡೆಸುತ್ತಿದ್ದ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಗೆ ಈ ನಿರ್ಧಾರ ನಿರಾಸೆ ಮೂಡಿಸಿದೆ. ಈ ಕುರಿತು ಬೇಸರ ವ್ಯಕ್ತಪಡಿಸಿರುವ ಕೆಎಸ್​​ಸಿಎ, ಇಂತಹ ಮಹತ್ವದ ಪಂದ್ಯಗಳ ಆಯೋಜನೆಗೆ ಸಂಪೂರ್ಣ ಸಿದ್ಧತೆಯಲ್ಲಿದ್ದರೂ, ಬಿಸಿಸಿಐ ನಿರ್ಧಾರ ಕೈಗೊಂಡಿರುವುದನ್ನು ನಾವು ಅರಿತುಕೊಂಡಿದ್ದೇವೆ. ಈ ನಿರ್ಧಾರದ ಸೂಕ್ತ ಕಾರಣ ನಮಗೆ ತಿಳಿಸದಿದ್ದರೂ, ನಾವು ಬಿಸಿಸಿಐ ತೆಗೆದುಕೊಂಡ ತೀರ್ಮಾನವನ್ನು […] The post ಐಪಿಎಲ್ ಫೈನಲ್ ಅಹಮದಾಬಾದ್‌ಗೆ ಸ್ಥಳಾಂತರ: ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಹೇಳಿದ್ದೇನು? appeared first on ONLINE. ಈ ಪಂದ್ಯ ಕ್ರಿಕೆಟ್ ಪ್ರಿಯರಲ್ಲಿ ಹೆಚ್ಚಿನ ಆಸಕ್ತಿ ಮೂಡಿಸಿದ್ದು, ಇತ್ತೀಚಿನ ಟೂರ್ನಿಯಲ್ಲಿ ತಂಡಗಳ ಪ್ರದರ್ಶನ ಮಹತ್ವ ಪಡೆದುಕೊಂಡಿದೆ.
    Click here to Read More
    Previous Article
    ಟೀಮ್ ಇಂಡಿಯಾ ಜೊತೆ ಪಂದ್ಯ ಆಡಲು ಪಾಕಿಸ್ತಾನಕ್ಕೆ ಸಿಕ್ಕಿತು ಗ್ರೀನ್ ಸಿಗ್ನಲ್!
    Next Article
    ಐಪಿಎಲ್ ಫೈನಲ್ ಮ್ಯಾಚ್ ಬೆಂಗಳೂರಿನಿಂದ ಅಹಮದಾಬಾದಿಗೆ ಶಿಫ್ಟ್: ಬಿಸಿಸಿಐ ಕೊಟ್ಟ ಕಾರಣವೇನು?

    Related ಕ್ರಿಕೆಟ್ Updates:

    Are you sure? You want to delete this comment..! Remove Cancel

    Comments (0)

      Leave a comment