Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಆಧ್ಯಾತ್ಮ- ಸಂಸ್ಕೃತಿ ಶುದ್ಧವಾದ ನೀರಿದ್ದಂತೆ ; ನಿರ್ಮಲಾನಂದನಾಥಶ್ರೀ

    Source: Nudikarnataka

    08 May 2026, 09:16 AM
    1 day ago

    ಮಂಡ್ಯ : ಆಧ್ಯಾತ್ಮ ಮತ್ತು ಸಂಸ್ಕೃತಿ ಶುದ್ಧವಾದ ನೀರಿದ್ದಂತೆ. ಮೌಲ್ಯಾಧಾರಿತ ವ್ಯಕ್ತಿಗಳು ಸಮಾಜದಲ್ಲಿ ಸದಾ ತಿಳಿ ನೀರಿನಂತೆ ಇರಬೇಕು ಎಂದು ಆದಿಚುಂಚನಗಿರಿ ಪೀಠಾಧಿಪತಿ ಶ್ರೀ ಡಾ. ನಿರ್ಮಲಾನಂದನಾಥ ಸ್ವಾಮೀಜಿ ಅಭಿಪ್ರಾಯಿಸಿದರು. ಆದಿಚುಂಚನಗಿರಿ ಶ್ರೀಮಠದ ವತಿಯಿಂದ ನಗರದ ಬಂದೀಗೌಡ ಬಡಾವಣೆಯಲ್ಲಿ ನೂತನವಾಗಿ ನಿರ್ಮಿಸಿರುವ ಶ್ರೀ ಕಾಲಭೈರವೇಶ್ವರಸ್ವಾಮಿ ದೇವಾಲಯ ಲೋಕಾರ್ಪಣೆ ಕರ‍್ಯಕ್ರಮದಲ್ಲಿ ದಿವ್ಯಸಾನ್ನಿಧ್ಯ ವಹಿಸಿ ಮಾತನಾಡಿದ ಅವರು, ಪ್ರಜ್ಞೆ ಎನ್ನುವುದು ಸೂರ್ಯನಿದ್ದಂತೆ. ಮನಸ್ಸು ಮಲಿನಗೊಂಡಾಗ ಮೋಡಗಳು ಸೂರ್ಯನನ್ನು ಮರೆಮಾಚುವಂತೆ ಪ್ರಜ್ಞೆ ಮರೆಯಾಗಬಹುದು. ಆದರೆ ಶುದ್ಧ ಪ್ರಜ್ಞೆಯೇ ನಮ್ಮ ಸ್ವರೂಪ ಎಂದು […] The post ಆಧ್ಯಾತ್ಮ- ಸಂಸ್ಕೃತಿ ಶುದ್ಧವಾದ ನೀರಿದ್ದಂತೆ ; ನಿರ್ಮಲಾನಂದನಾಥಶ್ರೀ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಮುಖಕ್ಕೆ ಐಸ್ ಮಸಾಜ್ ಮಾಡುವವರು ಈ ವಿಚಾರ ತಿಳಿದಿರಿ
    Next Article
    ಜೆಡಿಎಸ್ ಹಳೇ ಮೈಸೂರಿಗಷ್ಟೇ ಸೀಮಿತವಲ್ಲ : ನಿಖಿಲ್ ಕುಮಾರಸ್ವಾಮಿ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment