Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಶಿವಮೊಗ್ಗ ಜಿಲ್ಲಾ ಜೆಡಿಎಸ್ ಕಾರ್ಯಾಧ್ಯಕ್ಷರಾಗಿ ನರಸಿಂಹ ಗಂಧದಮನೆ ನೇಮಕ

    Source: malenadutoday

    08 May 2026, 08:18 AM
    1 day ago

    ಶಿವಮೊಗ್ಗ: ಜಿಲ್ಲಾ ಜನತಾದಳ ಜಾತ್ಯತೀತ (ಜೆಡಿಎಸ್) ಪಕ್ಷದ ಜಿಲ್ಲಾ ಕಾರ್ಯಾಧ್ಯಕ್ಷರಾಗಿಹೊಸಮನೆಯ ನರಸಿಂಹ ಗಂಧದಮನೆ ಅವರನ್ನು ನೇಮಕ ಮಾಡಲಾಗಿದೆ. ಜಿಲ್ಲಾಧ್ಯಕ್ಷರಾದ ಕೆ.ಎನ್. ರಾಮಕೃಷ್ಣ ಅವರು ಈ ಆದೇಶವನ್ನು ಹೊರಡಿಸಿದ್ದಾರೆ.ಶಿವಮೊಗ್ಗ ಕೋಟೆ ಪೊಲೀಸ್​​ ಆಪರೇಷನ್​ ! ಇಬ್ಬರು ಅರೆಸ್ಟ್​! ಪಕ್ಷದ ಅಧ್ಯಕ್ಷರ ಮಾರ್ಗದರ್ಶನದಂತೆ ಜಿಲ್ಲೆಯಲ್ಲಿ ಪಕ್ಷದ ಕಾರ್ಯಕರ್ತರು, ಪದಾಧಿಕಾರಿಗಳು ಹಾಗೂ ಪ್ರಮುಖರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪಕ್ಷ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವಂತೆ ಪತ್ರದಲ್ಲಿ ಸೂಚಿಸಲಾಗಿದೆ. ತಕ್ಷಣದಿಂದಲೇ ಜಾರಿಗೆ ಬರುವಂತೆ ಈ ನೇಮಕಾತಿ ಮಾಡಲಾಗಿದ್ದು, ನರಸಿಂಹ ಗಂಧದಮನೆ ಅವರು ಅಧಿಕಾರ ವಹಿಸಿಕೊಂಡಿದ್ದಾರೆ. shimoga ... Read more ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಸಾಗರ: ಅಂಬೇಡ್ಕರ್ ವೃತ್ತದ ಬಳಿ ನಿಯಂತ್ರಣ ತಪ್ಪಿ ಡಿವೈಡರ್ ಮೇಲೆ ಹಾರಿದ ಕಾರು; ಸಿಸಿಟಿವಿಯಲ್ಲಿ ದೃಶ್ಯ ಸೆರೆ
    Next Article
    ಶಿವಮೊಗ್ಗ: ಆಟವಾಡುತ್ತಿದ್ದ ಮಗುವಿನ ಮೇಲೆ ಬೀದಿ ನಾಯಿ ದಾಳಿ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment