Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಬಿಎಸ್‌ವೈ ಅಭಿಮಾನೋತ್ಸವಕ್ಕೆ ಭರದ ಸಿದ್ಧತೆ: ಜರ್ಮನ್ ತಂತ್ರಜ್ಞಾನದಲ್ಲಿ ವೇದಿಕೆ ನಿರ್ಮಾಣ

    Source: HOSADIGANTHA

    08 May 2026, 08:19 AM
    1 day ago

    ಹೊಸದಿಗಂತ ವರದಿ, ಚಿತ್ರದುರ್ಗ: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ಅಭಿಮಾನೋತ್ಸವ ಸಮಾರಂಭ ಮೇ 09 ರಂದು ಚಿತ್ರದುರ್ಗದಲ್ಲಿ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಭರದ ಸಿದ್ಧತೆಗಳು ನಡೆಯುತ್ತಿವೆ. ಅಭಿಮಾನಿಗಳು ಅತ್ಯಂತ ಉತ್ಸಾಹದಿಂದ ವಿವಿಧ ಕಾರ್ಯಗಳನ್ನು ಕೈಗೊಂಡಿದ್ದಾರೆ. ಸಂಸದ ಗೋವಿಂದ ಕಾರಜೋಳ ಕಾರ್ಯಕ್ರಮದ ನೇತೃತ್ವ ವಹಿಸಿದ್ದಾರೆ. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಅನೇಕ ಗಣ್ಯರು ಕಾರ್ಯಕ್ರಮ ಸ್ಥಳಕ್ಕೆ ಪ್ರತಿದಿನ ಭೇಟಿ ನೀಡಿ ಕಾರ್ಯಕ್ರಮದ ಸಿದ್ಧತೆ ಕುರಿತು ಪರಿಶೀಲಿಸುತ್ತಿದ್ದಾರೆ. ನಗರದ ಹೊರವಲಯದ ಶಿವಶರಣ ಮಾದಾರ ಚೆನ್ನಯ್ಯ […] The post ಬಿಎಸ್‌ವೈ ಅಭಿಮಾನೋತ್ಸವಕ್ಕೆ ಭರದ ಸಿದ್ಧತೆ: ಜರ್ಮನ್ ತಂತ್ರಜ್ಞಾನದಲ್ಲಿ ವೇದಿಕೆ ನಿರ್ಮಾಣ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಇಂಡಿ ಒಕ್ಕೂಟಕ್ಕೆ ಅಂಬೇಡ್ಕರ್ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ: ಬಸವರಾಜ ಬೊಮ್ಮಾಯಿ
    Next Article
    ಅಭಿವೃದ್ಧಿ ಕಾಮಗಾರಿಗಳ ಹೆಸರಿನಲ್ಲಿ ಮರಗಳನ್ನು ಕಡಿಯುವುದಿಲ್ಲ: ಸಂಸದ ಯದುವೀರ್ ಒಡೆಯರ್ ಭರವಸೆ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment