Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಅಭಿವೃದ್ಧಿ ಕಾಮಗಾರಿಗಳ ಹೆಸರಿನಲ್ಲಿ ಮರಗಳನ್ನು ಕಡಿಯುವುದಿಲ್ಲ: ಸಂಸದ ಯದುವೀರ್ ಒಡೆಯರ್ ಭರವಸೆ

    Source: HOSADIGANTHA

    08 May 2026, 09:21 AM
    1 day ago

    ಹೊಸದಿಗಂತ ಡಿಜಿಟಲ್ ಡೆಸ್ಕ್: ಅಭಿವೃದ್ಧಿ ಹೆಸರಿನಲ್ಲಿ ಯಾವುದೇ ಕಾರಣಕ್ಕೂ ಮರಗಳನ್ನು ಕಡಿಯುವುದಿಲ್ಲ ಎಂದು ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದ್ದಾರೆ. ಮೈಸೂರು-ಬೆಂಗಳೂರು ಹೊರವರ್ತುಲ ರಸ್ತೆ ಬಳಿ ಇಂದು ಮೇಲ್ಸೇತುವೆ ಕಾಮಗಾರಿಗೂ ಮುನ್ನ ಸ್ಥಳ ಪರಿಶೀಲನೆ ನಡೆಸಿದ ಅವರು, ಹಿರಿಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು. ಇದನ್ನೂ ಓದಿ: ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ನಗರದ ರಸ್ತೆ ಒತ್ತಡ ಕಡಿಮೆ ಮಾಡಲು ಮೈಸೂರು ಜಿಲ್ಲೆಯ ವಿವಿಧೆಡೆ ಸುಮಾರು 700 ಕೋಟಿ ರೂಪಾಯಿ ವೆಚ್ಚದಲ್ಲಿ ಮೇಲ್ಸೇತುವೆಗಳನ್ನು ನಿರ್ಮಾಣ ಮಾಡಲಾಗುತ್ತಿದೆ. ಕಾಮಗಾರಿ […] The post ಅಭಿವೃದ್ಧಿ ಕಾಮಗಾರಿಗಳ ಹೆಸರಿನಲ್ಲಿ ಮರಗಳನ್ನು ಕಡಿಯುವುದಿಲ್ಲ: ಸಂಸದ ಯದುವೀರ್ ಒಡೆಯರ್ ಭರವಸೆ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಬಿಎಸ್‌ವೈ ಅಭಿಮಾನೋತ್ಸವಕ್ಕೆ ಭರದ ಸಿದ್ಧತೆ: ಜರ್ಮನ್ ತಂತ್ರಜ್ಞಾನದಲ್ಲಿ ವೇದಿಕೆ ನಿರ್ಮಾಣ
    Next Article
    ಆಪರೇಷನ್ ಸಿಂದೂರ್ ಉಗ್ರರ ವಿರುದ್ಧ ಭಾರತದ ಶೂನ್ಯ ಸಹಿಷ್ಣುತೆಯ ಪ್ರತೀಕ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶ್ಲಾಘನೆ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment