Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಜಗಳೂರು ಯೋಜನಾ ಪ್ರದೇಶದಲ್ಲಿ ವಿನ್ಯಾಸ ಅನುಮೋದನೆಗೆ ಭೂ ಪರಿವರ್ತನೆ ಆದೇಶದ ಅಗತ್ಯವಿಲ್ಲ

    Source: Dinamana

    08 May 2026, 08:17 AM
    1 day ago

    ದಾವಣಗೆರೆ, ಮೇ 07 :ದಾವಣಗೆರೆ-ಜಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಸ್ಥಳೀಯ ಯೋಜನಾ ಪ್ರದೇಶದ ವ್ಯಾಪ್ತಿಯಲ್ಲಿ ಬರುವ ವಿನ್ಯಾಸ (Layout) ಅನುಮೋದನೆಗಳಿಗೆ ಸಂಬಂಧಿಸಿದಂತೆ ಸರ್ಕಾರವು ಮಹತ್ವದ ಸಡಿಲಿಕೆ ನೀಡಿದೆ. Read also : ಗ್ರಾಹಕ ನ್ಯಾಯಾಲಯ:ಚೀಟಿ ಹಣ ಮರುಪಾವತಿಗೆ ಸೂಚನೆ ಇನ್ಮುಂದೆ ಈ ವ್ಯಾಪ್ತಿಯಲ್ಲಿ ವಿನ್ಯಾಸ ಅನುಮೋದನೆ ಪಡೆಯಲು ಪ್ರತ್ಯೇಕ ಭೂ ಪರಿವರ್ತನಾ (NA) ಆದೇಶದ ಅವಶ್ಯಕತೆ ಇರುವುದಿಲ್ಲ. ಆಸಕ್ತ ಅರ್ಜಿದಾರರು ಅಥವಾ ಭೂ ಮಾಲೀಕರು ನೇರವಾಗಿ ಪ್ರಾಧಿಕಾರದ ಕಚೇರಿಯಲ್ಲಿ ನಿಗದಿತ ಅರ್ಜಿ ನಮೂನೆ-21(ಬಿ) ಮತ್ತು ಜಮೀನಿಗೆ ಸಂಬಂಧಿಸಿದ ಅಗತ್ಯ […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ದಿನ ಭವಿಷ್ಯ | ಮೇ. 08 | ಉದ್ಯೋಗಗಳಲ್ಲಿ ಹೆಚ್ಚುವರಿ ಕೆಲಸದ ಹೊರೆ, ದೂರದ ಪ್ರಯಾಣ ಬೇಡ
    Next Article
    ಒಟಿಪಿ ಬಂದಿಲ್ಲ, Apk ಕ್ಲಿಕ್ ಮಾಡಿಲ್ಲ! ವಕೀಲರ ಖಾತೆಯಿಂದ 1 ಲಕ್ಷ ಮಾಯ! ಹೇಗಾಯ್ತು ಘಟನೆ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment