Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಎಸ್​ ಪಿ ನಿಖಿಲ್ ಬಿ ಹೈ ಲೆವಲ್​ ಮೀಟಿಂಗ್! ಟೈಟ್ ಸೆಕ್ಯುರಿಟಿ! ಕಾರಣವೇನು?

    Source: malenadutoday

    08 May 2026, 08:18 AM
    1 day ago

    ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ / ಮೇ 09ರಂದು ಚಿತ್ರದುರ್ಗದಲ್ಲಿ ನಡೆಯಲಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಅಭಿಮಾನೋತ್ಸವ ಕಾರ್ಯಕ್ರಮ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಚಿತ್ರದುರ್ಗಕ್ಕೆ ಬಿಜೆಪಿಯ ವರಿಷ್ಟ ಅಮಿತ್ ಶಾ ಸೇರಿದಂತೆ ಹಲವು ಗಣ್ಯರು ಆಗಮನಿಸಿದ್ದಾರೆ. ಹಲವರು ವಿಶೇಷ ವಿಮಾನಗಳ ಮೂಲಕ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಆಗಮಿಸಿ, ಚಿತ್ರದುರ್ಗಕ್ಕೆ ತೆರಳಲಿದ್ದಾರೆ.  ಹೀಗಾಗಿ ಈ ಕಾರ್ಯಕ್ರಮದಲ್ಲಿ  ಭಾಗವಹಿಸಲು ಆಗಮಿಸುತ್ತಿರುವ ಗಣ್ಯ ವ್ಯಕ್ತಿಗಳ ಭದ್ರತೆಯ ಹಿತದೃಷ್ಟಿಯಿಂದ ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ವಿಶೇಷ ಭದ್ರತೆ ಒದಗಿಸಲಾಗಿದೆ. ಹೈ ... Read more ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಬಸ್​ ನಿಲ್ದಾಣದಲ್ಲಿ ಮಹಿಳೆಯ ಕಿರಿಕ್! ಶಿವಮೊಗ್ಗ ಅಕ್ಕ ಪಡೆ ಎಂಟ್ರಿ! ಬದಲಾಯ್ತು ಸೀನ್
    Next Article
    ಆಪರೇಷನ್ ಸಿಂದೂರ್​ ಗೆ ಒಂದು ವರ್ಷ! ಸಂಸದ ಬಿ.ವೈ. ರಾಘವೇಂದ್ರ ಸುದ್ದಿಗೋಷ್ಟಿ! ಮಹತ್ವದ ಮಾತು!

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment