Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಕಡಿಮೆ ನೀರಿನಲ್ಲಿ ಬೆಳೆಯಬಹುದಾದ ಬೆಳೆಗಳ ಬಗ್ಗೆ ಗಮನಹರಿಸಿ : ಡಾ.ಕೆ.ಸಿ.ನಾರಾಯಣಸ್ವಾಮಿ

    Source: Nudikarnataka

    08 May 2026, 12:17 PM
    21 hours ago

    ಮಂಡ್ಯ :ಇಂದಿನ ಹವಾಮಾನ ವೈಪರೀತ್ಯ ಹಾಗೂ ನೀರಿನ ಕೊರತೆಯ ಪರಿಸ್ಥಿತಿಯಲ್ಲಿ ಕಡಿಮೆ ನೀರಿನಲ್ಲಿ ಬೆಳೆಯಬಹುದಾದ ಬೆಳೆಗಳನ್ನು ರೈತರು ಅಳವಡಿಸಿಕೊಳ್ಳಬೇಕು. ನೀರಿನ ಸದ್ಬಳಕೆಯನ್ನು ಸಮರ್ಪಕವಾಗಿ ನಿರ್ವಹಿಸುವುದರ ಜೊತೆಗೆ ಬೆಳೆಯಲ್ಲಿ ವೈವಿಧ್ಯತೆ ಅಳವಡಿಸಿಕೊಂಡಲ್ಲಿ ರೈತರು ಆರ್ಥಿಕ ಸಂಕಷ್ಟದಿಂದ ಪಾರಾಗಬಹುದು ಎಂದು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ ಕುಲಪತಿ ಡಾ.ಕೆ.ಸಿ.ನಾರಾಯಣಸ್ವಾಮಿ ತಿಳಿಸಿದರು. ಬೀಜೋತ್ಸವ ಹಾಗೂ ಪೂರ್ವ ಮುಂಗಾರು ಆಂದೋಲನ–೨೦೨೬ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಉತ್ತಮ ಬೀಜ ಬಳಕೆ ಮಾಡಿದಲ್ಲಿ ಬೆಳೆ ಉತ್ತಮವಾಗಿ ಬೆಳೆದು ರೈತರು ಹೆಚ್ಚಿನ ಇಳುವರಿ ಪಡೆದು ಆರ್ಥಿಕವಾಗಿ ಸದೃಢರಾಗಲು […] The post ಕಡಿಮೆ ನೀರಿನಲ್ಲಿ ಬೆಳೆಯಬಹುದಾದ ಬೆಳೆಗಳ ಬಗ್ಗೆ ಗಮನಹರಿಸಿ : ಡಾ.ಕೆ.ಸಿ.ನಾರಾಯಣಸ್ವಾಮಿ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಮಹಿಳಾ ಸಬಲೀಕರಣಕ್ಕೆ ಆದ್ಯತೆ ನೀಡಿದ ಕಾಂಗ್ರೆಸ್ : ಶುಭದಾಯಿನಿ
    Next Article
    ತಮಿಳುನಾಡು | ಎಡಪಕ್ಷಗಳು, ವಿಸಿಕೆ ಬೆಂಬಲ ಪಡೆಯಲು ಜೋಸೆಫ್ ವಿಜಯ್ ಯತ್ನ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment