Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಕುರ್ಚಿ ಕಿತ್ತಾಟವೇ ಸರ್ಕಾರಕ್ಕೆ ಕಂಟಕ: ಕಾಂಗ್ರೆಸ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ವಾಗ್ದಾಳಿ

    Source: HOSADIGANTHA

    08 May 2026, 05:19 PM
    15 hours ago

    ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯ ರಾಜಕೀಯದಲ್ಲಿ ನಾಯಕತ್ವದ ಒಳಜಗಳವೇ ಆಡಳಿತದ ಮೇಲೆ ಪರಿಣಾಮ ಬೀರುತ್ತಿದೆ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ಟೀಕಿಸಿದರು. ಮುಖ್ಯಮಂತ್ರಿ ಸ್ಥಾನವನ್ನು ಉಳಿಸಿಕೊಳ್ಳುವ ಪ್ರಯತ್ನ ಒಂದೆಡೆ ನಡೆಯುತ್ತಿದ್ದರೆ, ಮತ್ತೊಂದೆಡೆ ಅಧಿಕಾರದ ಹಾದಿ ಹಿಡಿಯುವ ಪೈಪೋಟಿ ಜೋರಾಗಿದೆ. ಈ ಬೆಳವಣಿಗೆಗಳ ನಡುವೆ ಜನಪರ ಕೆಲಸಗಳು ಹಿನ್ನಡೆಯಾಗುತ್ತಿವೆ ಎಂದು ಅವರು ಆರೋಪಿಸಿದರು. ರಾಜ್ಯದ ಅಭಿವೃದ್ಧಿಗೆ ಸ್ಪಷ್ಟ ದಿಕ್ಕು ಬೇಕಾದ ಸಮಯದಲ್ಲಿ ರಾಜಕೀಯ ಲೆಕ್ಕಾಚಾರಗಳೇ ಹೆಚ್ಚಾಗಿವೆ. ಆಡಳಿತದ ಗಮನ ಸಂಪೂರ್ಣವಾಗಿ ಜನರ ಸಮಸ್ಯೆಗಳ ಕಡೆ […] The post ಕುರ್ಚಿ ಕಿತ್ತಾಟವೇ ಸರ್ಕಾರಕ್ಕೆ ಕಂಟಕ: ಕಾಂಗ್ರೆಸ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ವಾಗ್ದಾಳಿ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ದೆಹಲಿ vs ಕೋಲ್ಕತ್ತಾ ಮುಖಾಮುಖಿ: ಟಾಸ್ ಗೆದ್ದ ಕೆಕೆಆರ್ ಬೌಲಿಂಗ್ ಆಯ್ಕೆ
    Next Article
    ಕ್ಲೈಮ್ಯಾಕ್ಸ್ ಹಂತದಲ್ಲಿ ಐಪಿಎಲ್! ಟಾಪ್-2 ತಲುಪಲು ಯಾವ ತಂಡಕ್ಕೆ ಎಷ್ಟು ಗೆಲುವು ಬೇಕು?

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment