Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಚಿತ್ರದುರ್ಗದಲ್ಲಿ ಬಿಎಸ್‌ವೈ ಅಭಿಮಾನೋತ್ಸವ: ಸಾವಿರಾರು ರೈತರಿಂದ ಬೃಹತ್ ಮೆರವಣಿಗೆ

    Source: Guaranteenws

    08 May 2026, 04:18 PM
    16 hours ago

    ಚಿತ್ರದುರ್ಗ: ರಾಜ್ಯ ರಾಜಕಾರಣದ ಹಿರಿಯ ನಾಯಕ, ರೈತಪರ ಹೋರಾಟಗಾರ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ 50 ವರ್ಷಗಳ ರಾಜಕೀಯ ಪಯಣದ ಸುವರ್ಣ ಸಂಭ್ರಮಕ್ಕೆ ಕೋಟೆನಾಡು ಚಿತ್ರದುರ್ಗ ಸಾಕ್ಷಿಯಾಗಿದೆ. ‘ಬಿಎಸ್‌ವೈ ಅಭಿಮಾನೋತ್ಸವ’ ಹಿನ್ನೆಲೆ ಇಡೀ ನಗರ ಕೇಸರಿಮಯ ವಾತಾವರಣ ಪಡೆದುಕೊಂಡಿದ್ದು, ಅಭಿಮಾನಿಗಳು ಹಾಗೂ ಬಿಜೆಪಿ ಕಾರ್ಯಕರ್ತರು ಹಬ್ಬದ ಸಂಭ್ರಮದಲ್ಲಿ ಮುಳುಗಿದರು. ಅಭಿಮಾನೋತ್ಸವಕ್ಕಾಗಿ ನಗರದ ಹೊರವಲಯದಲ್ಲಿ ಜರ್ಮನ್ ಮಾದರಿಯ ಬೃಹತ್ ಪೆಂಡಾಲ್ ನಿರ್ಮಿಸಲಾಗಿದೆ. ಏಳು ಸುತ್ತಿನ ಕೋಟೆ ಮಾದರಿಯ ಭವ್ಯ ಪ್ರವೇಶ ದ್ವಾರ ಎಲ್ಲರ ಗಮನ ಸೆಳೆದಿತ್ತು. […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    TVK ಸರ್ಕಾರ ರಚನೆಗೆ ಗವರ್ನರ್‌‌ ಗ್ರೀನ್ ಸಿಗ್ನಲ್: ನಾಳೆ ಸಿಎಂ ಆಗಿ ವಿಜಯ್ ಪ್ರಮಾಣವಚನ
    Next Article
    Job: ಕೊಂಕಣ ರೈಲ್ವೆ ಕಾರ್ಪೊರೇಷನ್ ಲಿಮಿಟೆಡ್‌ ಭರ್ಜರಿ ನೇಮಕಾತಿ; ವಿದ್ಯಾರ್ಥಿಗಳಿಗೆ ಸುವರ್ಣಾವಕಾಶ!

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment