Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ರಾಜ್ಯದಲ್ಲಿ ಎಸ್ಐಆರ್ ನಿಲ್ಲಿಸಲು ವಿವಿಧ ಸಂಘಟನೆ-ಪಕ್ಷಗಳ ಮುಖಂಡರ ಒತ್ತಾಯ

    Source: Nudikarnataka

    09 May 2026, 10:15 PM
    4 days ago

    ಬೆಂಗಳೂರು : ವಿಶೇಷ ತೀವ್ರ ಪರಿಷ್ಕರಣೆ (SIR)ಯು ಮತದಾರರನ್ನು ಹೊರನೂಕುವ, ಅಪ್ರಜಾಸತ್ತಾತ್ಮಕ, ಅವೈಜ್ಞಾನಿಕ ಪ್ರಕ್ರಿಯೆ. ಈ ಪ್ರಕ್ರಿಯೆಯಿಂದ ರಾಜ್ಯದ ಮತದಾರರ ಹಕ್ಕನ್ನು ರಕ್ಷಿಸಿಕೊಳ್ಳಲು ತುರ್ತಾಗಿ ಕೆಲವು ತಿರ್ಮಾನಗಳನ್ನು ಸರಕಾರ ತೆಗೆದುಕೊಳ್ಳಬೇಕೆಂದು ಆಗ್ರಹಿಸಿ ಎಸ್‌ಐಆರ್ ವಿರೋಧಿ ಜಾತ್ಯತೀತ ಪಕ್ಷಗಳು-ಜನಪರ ಸಂಘಟನೆಗಳ ಒಕ್ಕೂಟದ ಮುಖಂಡರು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಪ್ರಿಯಾಂಕ್ ಖರ್ಗೆ, ಸಂತೋಷ್ ಲಾಡ್, ಶಾಸಕ ಬಿ.ಆರ್.ಪಾಟೀಲ್ ಸೇರಿದಂತೆ ಇತರರೊಂದಿಗೆ ಚರ್ಚೆ ನಡೆಸಿದ್ದಾರೆ. ಶುಕ್ರವಾರ ನಗರದ ಕೃಷ್ಣಾದಲ್ಲಿ ನಡೆದ ಚರ್ಚೆಯಲ್ಲಿ ರಾಜಕೀಯ ವಿಶ್ಲೇಷಕರಾದ ಪರಕಾಲ ಪ್ರಭಾಕರ್, […] The post ರಾಜ್ಯದಲ್ಲಿ ಎಸ್ಐಆರ್ ನಿಲ್ಲಿಸಲು ವಿವಿಧ ಸಂಘಟನೆ-ಪಕ್ಷಗಳ ಮುಖಂಡರ ಒತ್ತಾಯ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಜಗತ್ತಿನ್ನೆಲ್ಲೆಡೆ ಭೀತಿ ಹೆಚ್ಚಿಸಿದ ಹಂಟಾ ವೈರಸ್ : ಎಷ್ಟು ಅಪಾಯಕಾರಿ ಗೊತ್ತಾ ?
    Next Article
    ಅಭಿವೃದ್ಧಿ………..

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment