Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಬಿಎಸ್‌ವೈ ಅಭಿಮಾನೋತ್ಸವದ ಎಫೆಕ್ಟ್: ಬಸ್‌ಗಳಿಲ್ಲದೆ ಪ್ರಯಾಣಿಕರ ಹೈರಾಣು!

    Source: malenadutoday

    09 May 2026, 07:22 AM
    9 hours ago

    ಶಿವಮೊಗ್ಗ : ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ರಾಜಕೀಯ ಜೀವನದ 50 ವರ್ಷಗಳ ಸಂಭ್ರಮದ ಪ್ರಯುಕ್ತ ಚಿತ್ರದುರ್ಗದಲ್ಲಿ ಹಮ್ಮಿಕೊಳ್ಳಲಾಗಿರುವ ಬಿಎಸ್‌ವೈ ಅಭಿಮಾನೋತ್ಸವ’ ಕಾರ್ಯಕ್ರಮವು ಸಾರ್ವಜನಿಕ ಸಾರಿಗೆಯ ಮೇಲೆ ತೀವ್ರ ಪರಿಣಾಮ ಬೀರಿದೆ. ಶಿವಮೊಗ್ಗ ಜಿಲ್ಲೆಯೊಂದರಿಂದಲೇ ಸುಮಾರು 60 ಸಾವಿರಕ್ಕೂ ಹೆಚ್ಚು ಅಭಿಮಾನಿಗಳು ಮತ್ತು ಕಾರ್ಯಕರ್ತರು ಕಾರ್ಯಕ್ರಮಕ್ಕೆ ತೆರಳುತ್ತಿರುವುದರಿಂದ, ಜಿಲ್ಲೆಯ ನೂರಾರು ಸರ್ಕಾರಿ ಹಾಗೂ ಖಾಸಗಿ ಬಸ್‌ಗಳನ್ನು ಈ ಉದ್ದೇಶಕ್ಕಾಗಿ ಬಳಸಿಕೊಳ್ಳಲಾಗಿದೆ. ಇದರಿಂದಾಗಿ ಪ್ರತಿನಿತ್ಯ ಕೆಲಸಕ್ಕೆ ಹೋಗುವ ಉದ್ಯೋಗಿಗಳು ಮತ್ತು ಶಾಲೆ-ಕಾಲೇಜುಗಳಿಗೆ ತೆರಳುವ ವಿದ್ಯಾರ್ಥಿಗಳು ಬಸ್ ಇಲ್ಲದೆ ... Read more ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಬೆಂಗಳೂರಿಗೆ ತಮಿಳುನಾಡಿನ ಯಾವ ಶಾಸಕರೂ ಬಂದಿಲ್ಲ, ನನ್ನ ಸಂಪರ್ಕದಲ್ಲೂ ಇಲ್ಲ- ಡಿಸಿಎಂ ಡಿಕೆ ಶಿವಕುಮಾರ್
    Next Article
    ವಿಜಯಪುರದಲ್ಲಿ ಹೃದಯವಿದ್ರಾವಕ ಘಟನೆ: ಕೆಲಸ ಮಾಡುವಾಗಲೇ ಆಯತಪ್ಪಿ ಬಿದ್ದು ಲೈನ್‌ಮೆನ್‌ ಸಾ*ವು

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment