Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ವಿಜಯಪುರದಲ್ಲಿ ಹೃದಯವಿದ್ರಾವಕ ಘಟನೆ: ಕೆಲಸ ಮಾಡುವಾಗಲೇ ಆಯತಪ್ಪಿ ಬಿದ್ದು ಲೈನ್‌ಮೆನ್‌ ಸಾ*ವು

    Source: HOSADIGANTHA

    09 May 2026, 08:23 AM
    8 hours ago

    ಹೊಸದಿಗಂತ ವರದಿ ವಿಜಯಪುರ: ರಾತ್ರಿ ಪಾಳಿ ಕೆಲಸ ಮಾಡುತ್ತಿದ್ದ ವೇಳೆ ಹೆಸ್ಕಾಂ ಕಚೇರಿ ಕಟ್ಟಡದ ಮೇಲಿಂದ ಆಯತಪ್ಪಿ ಕೆಳಗೆ ಬಿದ್ದು ಲೈನ್ ಮ್ಯಾನ್ ಮೃತಪಟ್ಟಿರುವ ಘಟನೆ ಸಿಂದಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಜಿಲ್ಲೆಯ ಸಿಂದಗಿ ತಾಲೂಕಿನ ಹಂದಿಗನೂರ ಗ್ರಾಮದ ಮುತ್ತು ಹಣಮಂತ ಡಾಂಗೆ (35) ಮೃತ ವ್ಯಕ್ತಿ. ಘಟನಾ ಸ್ಥಳಕ್ಕೆ ಸಿಂದಗಿ ಠಾಣೆ ಪೊಲೀಸ್ ರು ಭೇಟಿ ನೀಡಿ, ಪರಿಶೀಲಿಸಿದರು. ಈ ದುರ್ಘಟನೆ ವಿಷಯ ತಿಳಿಯುತ್ತಿದ್ದಂತೆ ಮಾಜಿ ಶಾಸಕ ಶರಣಪ್ಪ ಸುಣಗಾರ ಸೇರಿದಂತೆ ಅನೇಕರು ಘಟನಾ […] The post ವಿಜಯಪುರದಲ್ಲಿ ಹೃದಯವಿದ್ರಾವಕ ಘಟನೆ: ಕೆಲಸ ಮಾಡುವಾಗಲೇ ಆಯತಪ್ಪಿ ಬಿದ್ದು ಲೈನ್‌ಮೆನ್‌ ಸಾ*ವು appeared first on ONLINE. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.
    Click here to Read More
    Previous Article
    ಬಿಎಸ್‌ವೈ ಅಭಿಮಾನೋತ್ಸವದ ಎಫೆಕ್ಟ್: ಬಸ್‌ಗಳಿಲ್ಲದೆ ಪ್ರಯಾಣಿಕರ ಹೈರಾಣು!
    Next Article
    ಬೆಂಗಳೂರಿನ ನಾಗರಬಾವಿ ಬಳಿಯ ಹೊಟೇಲ್‌ನಲ್ಲಿ ಸ್ಫೋಟ: ವ್ಯಕ್ತಿ ಸಾ*ವು, ನಾಲ್ವರಿಗೆ ಗಾಯ

    Related ಅಪರಾಧ ಸುದ್ದಿ Updates:

    Are you sure? You want to delete this comment..! Remove Cancel

    Comments (0)

      Leave a comment