Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ನೀರು ಕುಡಿಯಲು ಬಂದು ಗಾಯಗೊಂಡಿದ್ದ ಕಾವೇರಿ ವನ್ಯಧಾಮದ ಕಾಡಾನೆ ಸಾವು

    Source: HOSADIGANTHA

    09 May 2026, 06:18 AM
    12 hours ago

    ಹೊಸದಿಗಂತ ಡಿಜಿಟಲ್‌ ಡೆಸ್ಕ್: ಕೆಲ ದಿನಗಳ ಹಿಂದಷ್ಟೇ ನೀರು ಕುಡಿಯಲು ಬಂದು ಗಾಯಗೊಂಡಿದ್ದ ಕಾಡಾನೆಯೊಂದು ಇದೀಗ ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಗೋಪಿನಾಥಂನ ಕಾವೇರಿ ವನ್ಯಧಾಮದಲ್ಲಿ ನಡೆದಿದೆ. ಗೋಪಿನಾಥಂ ಜಲಾಶಯದಲ್ಲಿ ನೀರು ಕುಡಿಯಲು‌ ಬಂದಿದ್ದ ವೇಳೆ ಕಾಡಾನೆ ಗಾಯಗೊಂಡಿತ್ತು. ಈ ವಿಷಯವನ್ನು ಸ್ಥಳೀಯರು, ಅರಣ್ಯ ಸಿಬ್ಬಂದಿ ಗಮನಕ್ಕೆ ತಂದಿದ್ದರು. ಅರಣ್ಯ ಇಲಾಖೆಯ ಅಧಿಕಾರಿಗಳು ಕೂಡಲೇ ಎಚ್ಚೆತ್ತು ಆನೆಗೆ ಚಿಕಿತ್ಸೆ ಕೊಡಿಸುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಕಾಡಾನೆ ಸಾವನ್ನಪ್ಪಿದೆ. ಇನ್ನೂ ಚಾಮರಾಜನಗರ ಜಿಲ್ಲೆಯ ಬಿಳಿಗಿರಿರಂಗನಬೆಟ್ಟ ಪ್ರದೇಶದ […] The post ನೀರು ಕುಡಿಯಲು ಬಂದು ಗಾಯಗೊಂಡಿದ್ದ ಕಾವೇರಿ ವನ್ಯಧಾಮದ ಕಾಡಾನೆ ಸಾವು appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    10 ಪ್ರಕರಣ ದಾಖಲಾಗಿದ್ದರೂ ಕಾನೂನುಬಾಹಿರ ಚಟುವಟಿಕೆಗಳಲ್ಲಿ ಭಾಗಿಯಾದ ವ್ಯಕ್ತಿ ಗಡಿಪಾರು
    Next Article
    ಕುತ್ತಾರಿನಲ್ಲಿ ಕೊರಗಜ್ಜ ಹೆಸರಲ್ಲಿ ವೃತ್ತ ನಿರ್ಮಿಸಲು ಗುಂಪಿಂದ ಆಕ್ಷೇಪ: ಸ್ಪೀಕರ್ ಖಾದರ್‌ಗೆ ಘೇರಾವ್ ವೀಡಿಯೋ ವೈರಲ್

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment