Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಕುತ್ತಾರಿನಲ್ಲಿ ಕೊರಗಜ್ಜ ಹೆಸರಲ್ಲಿ ವೃತ್ತ ನಿರ್ಮಿಸಲು ಗುಂಪಿಂದ ಆಕ್ಷೇಪ: ಸ್ಪೀಕರ್ ಖಾದರ್‌ಗೆ ಘೇರಾವ್ ವೀಡಿಯೋ ವೈರಲ್

    Source: HOSADIGANTHA

    09 May 2026, 05:13 AM
    12 hours ago

    ಹೊಸದಿಗಂತ ವರದಿ ಉಳ್ಳಾಲ: ನಿಟ್ಟೆ ಪರಿಗಣಿತ ವಿವಿಯು ಕುತ್ತಾರು ಜಂಕ್ಷನ್ ನಲ್ಲಿ ವೃತ್ತವೊಂದನ್ನ ನಿರ್ಮಿಸುತ್ತಿದ್ದು,ಇಲ್ಲಿ ಕೊರಗಜ್ಜನ ಹೆಸರಲ್ಲಿ ವೃತ್ತ ನಿರ್ಮಾಣ ಮಾಡಬಾರದೆಂದು ಭಿನ್ನ ಕೋಮಿನ ಸಮುದಾಯದ ಗುಂಪೊಂದು ಸ್ಪೀಕರ್ ಖಾದರ್ ಅವರನ್ನ ಘೇರಾವ್ ಮಾಡಿ ತರಾಟೆಗೈದ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಉಳ್ಳಾಲ ಮಾಸ್ತಿಕಟ್ಟೆಯ ರೆಸಾರ್ಟ್ ಒಂದರಲ್ಲಿ ಗುರುವಾರ ರಾತ್ರಿ ನಡೆದ ಖಾಸಗಿ ಕಾರ್ಯಕ್ರಮದಲ್ಲಿ ಗುಂಪೊಂದು ಸ್ಪೀಕರ್ ಖಾದರ್ ಅವರಲ್ಲಿ ಕುತ್ತಾರು ಜಂಕ್ಷನ್ ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣದ ಬಗ್ಗೆ ತಗಾದೆ ಎತ್ತಿದ್ದು ಅದರ ವೀಡಿಯೋವನ್ನು […] The post ಕುತ್ತಾರಿನಲ್ಲಿ ಕೊರಗಜ್ಜ ಹೆಸರಲ್ಲಿ ವೃತ್ತ ನಿರ್ಮಿಸಲು ಗುಂಪಿಂದ ಆಕ್ಷೇಪ: ಸ್ಪೀಕರ್ ಖಾದರ್‌ಗೆ ಘೇರಾವ್ ವೀಡಿಯೋ ವೈರಲ್ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ನೀರು ಕುಡಿಯಲು ಬಂದು ಗಾಯಗೊಂಡಿದ್ದ ಕಾವೇರಿ ವನ್ಯಧಾಮದ ಕಾಡಾನೆ ಸಾವು
    Next Article
    2028ರ ಚುನಾವಣೆಯಲ್ಲಿ ದಾವಣಗೆರೆ ಜಿಲ್ಲೆ ಕಾಂಗ್ರೆಸ್ ಮುಕ್ತ: ಎಂ.ಪಿ. ರೇಣುಕಾಚಾರ್ಯ ಭವಿಷ್ಯ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment