Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಬ್ರಹ್ಮಾವರ: ಮಜ್ಜಿಗೆ ವಿತರಣೆ

    Source: nammaudupi

    09 May 2026, 05:53 PM
    15 hours ago

    ಬ್ರಹ್ಮಾವರ, ಮೇ 9: ಜಯಂಟ್ಸ್ ಗ್ರೂಪ್ ಆಫ್ ಬ್ರಹ್ಮಾವರ ಇದರ ವತಿಯಿಂದ ಬೇಸಿಗೆಯಲ್ಲಿ ನಾಗರಿಕರಿಗೆ ತಂಪಾಗಿರಿಸುವ ಉದ್ದೇಶದಿಂದ ಮಜ್ಜಿಗೆ ವಿತರಣೆ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಬ್ರಹ್ಮಾವರ ಎಎಸ್ಐ ಕೃಷ್ಣಪ್ಪ ಕೆ ಉದ್ಘಾಟಿಸಿ ಶುಭ ಹಾರೈಸಿದರು. ಗ್ರಾಮ ಪಂಚಾಯತ್ ಕಾರ್ಯದರ್ಶಿ ಶೇಖರ್ ನಾಯ್ಕ್, ಜಯಂಟ್ಸ್ ಗ್ರೂಪ್ ಆಫ್ ಬ್ರಹ್ಮಾವರ ಅಧ್ಯಕ್ಷ ಅಣ್ಣಯ್ಯ ದಾಸ್, ಕಾರ್ಯದರ್ಶಿ ಮಿಲ್ಟನ್ ಒಲಿವರ್, ಯುನಿಟ್ ಡೈರೆಕ್ಟರ್ ಸುಂದರ್ ಪೂಜಾರಿ, ಶ್ರೀನಾಥ್ ಕೋಟ, ಪ್ರತಿಭಾ, ವನಜಾಕ್ಷಿ, ಸುಧಾಕರ್ ನಾಯ್ಕ್, ರೋನಾಲ್ಡ್ ಡಯಾಸ್, ಗಾಯತ್ರಿ, ಆರಕ್ಷಕ ಠಾಣೆ […] The post ಬ್ರಹ್ಮಾವರ: ಮಜ್ಜಿಗೆ ವಿತರಣೆ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಗ್ಯಾಸ್ ಸಿಲೆಂಡರ್ ಬೆಲೆ ಏರಿಕೆಗೆ ಹೋಟೆಲ್ ಮಾಲೀಕರಿಗೆ ಸಂಕಷ್ಟ
    Next Article
    ಎನ್.ಡಿ.ಎ ಪ್ರವೇಶ ಪರೀಕ್ಷೆ: ಜ್ಞಾನಸುಧಾ ಕಾಲೇಜು ವಿದ್ಯಾರ್ಥಿಗಳ ಅಮೋಘ ಸಾಧನೆ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment