Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಗಾಡಿ ಕೂಸಣ್ಣ ಅವರಿಗೆ ನುಡಿ ನಮನ

    Source: nammaudupi

    09 May 2026, 11:16 PM
    4 days ago

    ಕೋಟ, ಮೇ 9: ತನ್ನ ವಿಶಿಷ್ಠವಾದ ಕಾರ್ಯದ ಮೂಲಕ ಮನೆ ಮಾತಾಗಿದ್ದ ಮತ್ತು ಸಾಮಾಜಿಕ ಸೇವೆಗಳಿಗೆ ತನ್ನನ್ನು ತಾನು ಅರ್ಪಿಸಿಕೊಂಡ, ಜೊತೆಗೆ ವ್ಯವಹಾರಗಳಲ್ಲಿ ತನ್ನದೇ ವಿಶಿಷ್ಠ ಛಾಪನ್ನು ಮೂಡಿಸಿದ ಗಿಳಿಯಾರು ಗಾಡಿ ಕೂಸ ಪೂಜಾರಿ ಅವರಿಗೆ ಬೇಸಿಗೆ ಶಿಬಿರ ವಿಕಸನದಲ್ಲಿ ನುಡಿನಮನ ಸಲ್ಲಿಸಲಾಯಿತು. ಗಾಡಿ ಕೂಸ ಪೂಜಾರಿಯವರ ಪುತ್ರರಾಗಿರುವ ಬೋಜ ಪೂಜಾರಿಯವರು ತನ್ನ ತಂದೆಯ ಕಾರ್ಯಗಳನ್ನು ಅವರು ನೀಡಿದ ಸಂದೇಶಗಳನ್ನು ವಿದ್ಯಾರ್ಥಿಗಳ ಜೊತೆ ಹಂಚಿಕೊಂಡರು. ಶಿಬಿರದ ನಿರ್ದೇಶಕ ನರೇಂದ್ರ ಕುಮಾರ್‌ ಕೋಟ ಸ್ವಾಗತಿಸಿ ವಂದಿಸಿದರು. ವಿದ್ಯಾರ್ಥಿನಿಯರಾದ ಸೃಷ್ಠಿ […] The post ಗಾಡಿ ಕೂಸಣ್ಣ ಅವರಿಗೆ ನುಡಿ ನಮನ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಮಕ್ಕಳನ್ನು ಸುಸಂಸ್ಕೃತರನ್ನಾಗಿಸುವುದು ಬೇಸಿಗೆ ಶಿಬಿರಗಳ ಉದ್ದೇಶವಾಗಲಿ: ಪ್ರೇಮಾನಂದ ಶೆಟ್ಟಿ
    Next Article
    ಸಿಂಡಿಕೇಟ್ ರೈತರ ಸೇವಾ ಸಹಕಾರಿ ಸಂಘ ನಿಯಮಿತ ಕೊಕ್ಕರ್ಣೆ ಪ್ರಧಾನ ಕಛೇರಿ ಮತ್ತು ಕೊಕ್ಕರ್ಣೆ ಶಾಖೆಯ ನೂತನ ಕಟ್ಟಡದ ಶಿಲಾನ್ಯಾಸ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment