Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಸಿಂಡಿಕೇಟ್ ರೈತರ ಸೇವಾ ಸಹಕಾರಿ ಸಂಘ ನಿಯಮಿತ ಕೊಕ್ಕರ್ಣೆ ಪ್ರಧಾನ ಕಛೇರಿ ಮತ್ತು ಕೊಕ್ಕರ್ಣೆ ಶಾಖೆಯ ನೂತನ ಕಟ್ಟಡದ ಶಿಲಾನ್ಯಾಸ

    Source: nammaudupi

    09 May 2026, 11:16 PM
    4 days ago

    ಕೊಕ್ಕರ್ಣೆ, ಮೇ 9: ಸಿಂಡಿಕೇಟ್ ರೈತರ ಸೇವಾ ಸಹಕಾರಿ ಸಂಘ ನಿಯಮಿತ ಕೊಕ್ಕರ್ಣೆ ಇದರ ಪ್ರಧಾನ ಕಛೇರಿ ಮತ್ತು ಕೊಕ್ಕರ್ಣೆ ಶಾಖೆಯ ನೂತನ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ ವೇ.ಮೂ.ಬಿ ಸೀತಾರಾಮ ಅಡಿಗ ಹಲುವಳ್ಳಿಯವರ ಪುರೋಹಿತ್ಯದಲ್ಲಿ ಶುಕ್ರವಾರ ನಡೆಯಿತು. ಹಿರಿಯ ಸದಸ್ಯರಾದ ಗಿರೀಶ ಉಡುಪ ಕೋಟಂಬೈಲು, ಹೀರಾ ಶ್ರೀನಿವಾಸ ಹೆಗ್ಡೆ ಕೊಕ್ಕರ್ಣೆ, ಅನಂತಯ್ಯ ಶ್ಯಾನುಭಾಗ್ ಕೊಕ್ಕರ್ಣೆ, ಸಿ.ಎ ರಘುರಾಮ್ ಎಮ್.ಹೆಚ್ ಪಂಚಾಕ್ಷರಿ ಕ್ಯಾಶ್ಯೂಸ್ ಬೈದೆಬೆಟ್ಟು, ಆನಂದ ನಾಯ್ಕ ಗೌರಿಬೆಟ್ಟು ಕೊಕ್ಕರ್ಣೆ, ಆನಂದ ನಾಯ್ಕ ಸಂತೆಕಟ್ಟೆ, ಕೃಷ್ಣ ಪೂಜಾರಿ ಮಾರಾಳಿ […] The post ಸಿಂಡಿಕೇಟ್ ರೈತರ ಸೇವಾ ಸಹಕಾರಿ ಸಂಘ ನಿಯಮಿತ ಕೊಕ್ಕರ್ಣೆ ಪ್ರಧಾನ ಕಛೇರಿ ಮತ್ತು ಕೊಕ್ಕರ್ಣೆ ಶಾಖೆಯ ನೂತನ ಕಟ್ಟಡದ ಶಿಲಾನ್ಯಾಸ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಗಾಡಿ ಕೂಸಣ್ಣ ಅವರಿಗೆ ನುಡಿ ನಮನ
    Next Article
    ಮದಕರಿ ಸ್ಮಾರಕ ಮಾಡೇ ಮಾಡ್ತಿವಿ | ಚಿಂತೆ ಬೇಡ ಮೋದಿ ಸರ್ಕಾರ ಇದೆ | ಅಮಿತ್‌ ಶಾ ಭರವಸೆ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment