Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಭ್ರಷ್ಟಾಚಾರದ ವಿರುದ್ದ ವಾಟಾಳ್ ಸಮರ : ಮಂಡ್ಯದಲ್ಲಿ ಈಡುಗಾಯಿ ಚಳುವಳಿ

    Source: Nudikarnataka

    09 May 2026, 12:54 PM
    20 hours ago

    ಭ್ರಷ್ಟಾಚಾರದ ವಿರುದ್ದ ಸಮರ ಸಾರಿರುವ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜು ಇಂದು ಮಂಡ್ಯದಲ್ಲಿ ಈಡುಗಾಯಿ ಚಳವಳಿ ನಡೆಸುವ ಮೂಲಕ ಭ್ರಷ್ಟಾಚಾರದ ವಿರುದ್ದ ವಿನೂತನ ಪ್ರತಿಭಟನೆ ನಡೆಸಿದರು. ಮಂಡ್ಯದ ಸಂಜಯ ವೃತ್ತದಲ್ಲಿ ಕನ್ನಡ ಪರ ಕಾರ್ಯಕರ್ತರೊಂದಿಗೆ ರಾಜ್ಯದಲ್ಲಿನ ಭ್ರಷ್ಟಾಚಾರ ಖಂಡಿಸಿ ಈಡುಗಾಯಿ ಒಡೆದು ಪ್ರತಿಭಟನೆ ನಡೆಸಿದರು. ಎಲ್ಲಾ ರಾಜಕೀಯ ಪಕ್ಷಗಳು ಭ್ರಷ್ಟಾಚಾರದಿಂದ ರಾಜ್ಯವನ್ನು ಲೂಟಿ ಮಾಡ್ತಿದ್ದಾರೆ ಎಂದು ಅಸಮಾಧಾನ ಹೊರ ಹಾಕಿದ ಅವರು, ಯಡಿಯೂರಪ್ಪ, ಕುಮಾರಸ್ವಾಮಿ ಸಿಎಂ ಆಗಿದ್ದ ಕಾಲದಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆದಿತ್ತು ಎಂದು ದೂರಿದರು. […] The post ಭ್ರಷ್ಟಾಚಾರದ ವಿರುದ್ದ ವಾಟಾಳ್ ಸಮರ : ಮಂಡ್ಯದಲ್ಲಿ ಈಡುಗಾಯಿ ಚಳುವಳಿ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಕರ್ನಾಟಕದಲ್ಲಿ ಬಿಜೆಪಿ ಸೂರ್ಯ ಉದಯಿಸುತ್ತಿದೆ | ಬಸವರಾಜ ಬೊಮ್ಮಾಯಿ
    Next Article
    ಮಹಿಳೆಯರ ಮೇಲಿನ ದೌರ್ಜನ್ಯಕ್ಕೆ ಶೀಘ್ರ ಶಿಕ್ಷೆಯಾಗಲಿ : ಸುಜಾತಾಕೃಷ್ಣ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment