Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ತಮಿಳುನಾಡಿನಲ್ಲಿ ಸರ್ಕಾರ ರಚನೆಗೆ ವಿಳಂಬ: ಸುಪ್ರೀಂಕೋರ್ಟ್ ಗೆ ರಿಟ್ ಅರ್ಜಿ

    Source: just kannada

    09 May 2026, 09:54 AM
    23 hours ago

    ನವದೆಹಲಿ,ಮೇ,9,2026 (www.justkannada.in):  ತಮಿಳುನಾಡಿನಲ್ಲಿ ಸರ್ಕಾರ ರಚನೆ ಕಗ್ಗಂಟು ವಿಚಾರ ಇದೀಗ ಸುಪ್ರೀಂಕೋರ್ಟ್ ಅಂಗಳಕ್ಕೆ ತಲುಪಿದೆ.  ಸರ್ಕಾರ ರಚನೆಗೆ ರಾಜ್ಯಪಾಲರು ಕೂಡಲೇ ಬಹುಮತ ಪಡೆದಿರುವ ಟಿವಿಕೆ ಮುಖ್ಯಸ್ಥ ವಿಜಯ್ ರನ್ನು ಆಹ್ವಾನಿಸಬೇಕು ಎಂದು ಮನವಿ ಮಾಡಿ ಸುಪ್ರೀಂಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಕೆಯಾಗಿದೆ. ಮಾಜಿ ಐಜಿ ರಾಮಸುಬ್ರಮಣಿ ಎಂಬುವವರು ಸುಪ್ರೀಂಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿದ್ದಾರೆ ಎನ್ನಲಾಗಿದೆ. ಟಿವಿಕೆಯನ್ನು ಅತ್ಯಂತ ದೊಡ್ಡ ಪಕ್ಷವಾಗಿ ಪರಿಗಣಿಲು ಮನವಿ ಮಾಡಲಾಗಿದೆ.  ರಾಜ್ಯಪಾಲರು ಕೂಡಲೇ ವಿಜಯ್ ರನ್ನು ಸರ್ಕಾರ ರಚನೆಗೆ ಆಹ್ವಾನಿಸಬೇಕು.  ಸಂವಿಧಾನ […] The post ತಮಿಳುನಾಡಿನಲ್ಲಿ ಸರ್ಕಾರ ರಚನೆಗೆ ವಿಳಂಬ: ಸುಪ್ರೀಂಕೋರ್ಟ್ ಗೆ ರಿಟ್ ಅರ್ಜಿ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಪೋಷಕರ ಎಡವಟ್ಟು: ಸೋಫಾದಡಿ ಮಲಗಿದ್ದ ಮಗುಗಾಗಿ ಕಿಡ್ನಾಪ್  ದೂರು
    Next Article
    ಶಿವಮೊಗ್ಗದ ಸಮಗ್ರ ಆಗುಹೋಗುಗಳನ್ನು ತಿಳಿಯಲು ಮಲೆನಾಡು ಟುಡೆ ಇ-ಪೇಪರ್ ಓದಲು ಮರೆಯದಿರಿ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment