Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಅಲೆಗಳ ಅಬ್ಬರಕ್ಕೆ ಸಿಲುಕಿ ಮಗುಚಿದ ದೋಣಿ: ನೀರಿನಲ್ಲಿ ಮುಳುಗಿ ಪ್ರಾಣ ಬಿಟ್ಟ ಮೀನುಗಾರ

    Source: HOSADIGANTHA

    09 May 2026, 11:41 PM
    4 days ago

    ಹೊಸದಿಗಂತ ವರದಿ ಉತ್ತರಕನ್ನಡ: ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳಿದ್ದ ದೋಣಿಯೊಂದು ಅಲೆಗಳ ಅಬ್ಬರಕ್ಕೆ ಸಿಲುಕಿ ಮುಗುಚಿದ ಪರಿಣಾಮ, ಮೀನುಗಾರರೊಬ್ಬರು ಮೃತಪಟ್ಟ ಘಟನೆ ಶನಿವಾರ ಅಪಪ್ಸರಕೊಂಡ ಕಡಲ ತೀರದಲ್ಲಿ ಸಂಭವಿಸಿದೆ. ಮೃತರನ್ನು ಹೊನ್ನಾವರ ತಾಲ್ಲೂಕಿನ ಅಪಪ್ಸರಕೊಂಡ ನಿವಾಸಿ ಚಂದ್ರಕಾಂತ ಲಕ್ಷ್ಮಣ ಖಾರ್ವಿ (38 ವರ್ಷ) ಎಂದು ಗುರುತಿಸಲಾಗಿದೆ. ಶನಿವಾರ ಬೆಳಿಗ್ಗೆ ಚಂದ್ರಕಾಂತ ಮಾಲೀಕ ಕೇಶವ ರಾಮ ಖಾರ್ವಿ ಅವರ ‘ಶ್ರೀ ರಾಮ’ ಹೆಸರಿನ ದೋಣಿಯಲ್ಲಿ ಮೀನುಗಾರಿಕೆಗೆ ತೆರಳಿದ್ದರು. ಮಧ್ಯಾಹ್ನ 1:30ರ ಸುಮಾರಿಗೆ ದಡದಿಂದ ಸುಮಾರು 1.5 ಕಿ.ಮೀ ದೂರದಲ್ಲಿ ಮೀನುಗಾರಿಕೆ […] The post ಅಲೆಗಳ ಅಬ್ಬರಕ್ಕೆ ಸಿಲುಕಿ ಮಗುಚಿದ ದೋಣಿ: ನೀರಿನಲ್ಲಿ ಮುಳುಗಿ ಪ್ರಾಣ ಬಿಟ್ಟ ಮೀನುಗಾರ appeared first on ONLINE. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.
    Click here to Read More
    Previous Article
    ಶಿವಮೊಗ್ಗದ ಸಮಗ್ರ ಆಗುಹೋಗುಗಳನ್ನು ತಿಳಿಯಲು ಮಲೆನಾಡು ಟುಡೆ ಇ-ಪೇಪರ್ ಓದಲು ಮರೆಯದಿರಿ
    Next Article
    ಕೊ*ಲೆಗೆ ಕಂಟ್ರಿ ಪಿಸ್ತೂಲ್ ಕೊಟ್ಟು ಹೆಲ್ಪ್: ನಾಲ್ಕು ಜನರ ಹೆಡೆಮುರಿ ಕಟ್ಟಿದ ಪೊಲೀಸರು

    Related ಅಪರಾಧ ಸುದ್ದಿ Updates:

    Are you sure? You want to delete this comment..! Remove Cancel

    Comments (0)

      Leave a comment