Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಮುಂಬೈಗೆ ಅಗ್ನಿಪರೀಕ್ಷೆ: ಹಾರ್ದಿಕ್​ಗೆ ಗಾಯ, ಸೂರ್ಯಕುಮಾರ್ ರಜೆ; ಹೊಸ ಕ್ಯಾಪ್ಟನ್ ಯಾರು?

    Source: HOSADIGANTHA

    09 May 2026, 11:13 PM
    4 days ago

    ಹೊಸದಿಗಂತ ಡಿಜಿಟಲ್ ಡೆಸ್ಕ್: ಐಪಿಎಲ್‌ ಈ ಹಂತದಲ್ಲಿ ಪ್ರತಿಯೊಂದು ಪಂದ್ಯವೂ ನಿರ್ಣಾಯಕವಾಗುತ್ತಿರುವಾಗ, ಮುಂಬೈ ಇಂಡಿಯನ್ಸ್‌ಗೆ ಮುಂದಿನ ಮುಖಾಮುಖಿ ಮಾಡು ಇಲ್ಲವೇ ಮಡಿ ಎಂಬ ಹೋರಾಟವಾಗಿ ಪರಿಣಮಿಸಿದೆ. ಪ್ಲೇಆಫ್‌ ಆಸೆಯನ್ನು ಜೀವಂತವಾಗಿಡಬೇಕಾದರೆ ಆರ್‌ಸಿಬಿ ವಿರುದ್ಧದ ಪಂದ್ಯದಲ್ಲಿ ಗೆಲುವು ಅನಿವಾರ್ಯವಾಗಿದೆ. ಆದರೆ ಗೆಲುವಿನ ಒತ್ತಡದ ಜೊತೆಗೆ ನಾಯಕತ್ವದ ಪ್ರಶ್ನೆಯೂ ತಂಡದ ಚರ್ಚೆಯ ಕೇಂದ್ರಬಿಂದುವಾಗಿದೆ. ಈ ಋತುವಿನಲ್ಲಿ ಮುಂಬೈ ನಿರೀಕ್ಷಿತ ಪ್ರದರ್ಶನ ನೀಡಲು ವಿಫಲವಾಗಿದೆ. 10 ಪಂದ್ಯಗಳಲ್ಲಿ ಕೇವಲ 3 ಗೆಲುವು ಮಾತ್ರ ದಾಖಲಿಸಿರುವ ತಂಡ, ಈಗ ಉಳಿದ ಎಲ್ಲ ಪಂದ್ಯಗಳನ್ನು […] The post ಮುಂಬೈಗೆ ಅಗ್ನಿಪರೀಕ್ಷೆ: ಹಾರ್ದಿಕ್​ಗೆ ಗಾಯ, ಸೂರ್ಯಕುಮಾರ್ ರಜೆ; ಹೊಸ ಕ್ಯಾಪ್ಟನ್ ಯಾರು? appeared first on ONLINE. ಈ ಪಂದ್ಯ ಕ್ರಿಕೆಟ್ ಪ್ರಿಯರಲ್ಲಿ ಹೆಚ್ಚಿನ ಆಸಕ್ತಿ ಮೂಡಿಸಿದ್ದು, ಇತ್ತೀಚಿನ ಟೂರ್ನಿಯಲ್ಲಿ ತಂಡಗಳ ಪ್ರದರ್ಶನ ಮಹತ್ವ ಪಡೆದುಕೊಂಡಿದೆ.
    Click here to Read More
    Previous Article
    ರಾಯ್‌ಪುರದಲ್ಲಿ ಹೈ-ವೋಲ್ಟೇಜ್ ಕದನ: ಲಯಕ್ಕೆ ಮರಳುತ್ತಾ ಬೆಂಗಳೂರು?
    Next Article
    Fitness Drink | ಗ್ರೀನ್ ಟೀ ನಿಜವಾಗಿಯೂ ತೂಕ ಇಳಿಸೋಕೆ ಸಹಾಯ ಮಾಡುತ್ತಾ?

    Related ಕ್ರಿಕೆಟ್ Updates:

    Are you sure? You want to delete this comment..! Remove Cancel

    Comments (0)

      Leave a comment