Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ದಕ್ಷಿಣ ಭಾರತದ ಅಪರೂಪದ ನಾಯಕ | ಚಿತ್ರದುರ್ಗದಲ್ಲಿ ಯಡಿಯೂರಪ್ಪ ಕುರಿತು ಮೆಚ್ಚುಗೆಯ ಮಳೆಗರೆದ ಅಮಿತ್ ಶಾ

    Source: HOSADIGANTHA

    09 May 2026, 05:54 PM
    15 hours ago

    ಹೊಸದಿಗಂತ ಡಿಜಿಟಲ್ ಡೆಸ್ಕ್: ಚಿತ್ರದುರ್ಗದಲ್ಲಿ ನಡೆದ ಯಡಿಯೂರಪ್ಪ ಅಭಿಮಾನೋತ್ಸವ ಕಾರ್ಯಕ್ರಮ ರಾಜಕೀಯವಾಗಿ ಗಮನ ಸೆಳೆದಿದ್ದು, ಕೇಂದ್ರ ಗೃಹ ಸಚಿವ ಅಮಿತ್ ಶಾ ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರ ನಾಯಕತ್ವವನ್ನು ಮುಕ್ತಕಂಠದಿಂದ ಕೊಂಡಾಡಿದರು. ದಕ್ಷಿಣ ಭಾರತದಲ್ಲಿ ಬಿಜೆಪಿ ಬೇರು ಬಲವಾಗಲು ಯಡಿಯೂರಪ್ಪ ಅವರ ಪರಿಶ್ರಮವೇ ಪ್ರಮುಖ ಕಾರಣ ಎಂದು ಅವರು ಹೇಳಿದರು. ಯಡಿಯೂರಪ್ಪ ಅವರು ಹಲವು ದಶಕಗಳಿಂದ ಜನಸೇವೆಯನ್ನೇ ಧ್ಯೇಯವನ್ನಾಗಿ ಮಾಡಿಕೊಂಡು ರಾಜಕೀಯ ಪಯಣ ಕಟ್ಟಿಕೊಂಡವರು. ರೈತರ ಹಿತಾಸಕ್ತಿ, ರಾಜ್ಯದ ಅಭಿವೃದ್ಧಿ ಮತ್ತು ಪಕ್ಷ ಸಂಘಟನೆಗೆ ಅವರು […] The post ದಕ್ಷಿಣ ಭಾರತದ ಅಪರೂಪದ ನಾಯಕ | ಚಿತ್ರದುರ್ಗದಲ್ಲಿ ಯಡಿಯೂರಪ್ಪ ಕುರಿತು ಮೆಚ್ಚುಗೆಯ ಮಳೆಗರೆದ ಅಮಿತ್ ಶಾ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    Fitness Drink | ಗ್ರೀನ್ ಟೀ ನಿಜವಾಗಿಯೂ ತೂಕ ಇಳಿಸೋಕೆ ಸಹಾಯ ಮಾಡುತ್ತಾ?
    Next Article
    ಯಡಿಯೂರಪ್ಪ ಅಭಿಮಾನೋತ್ಸವದಲ್ಲಿ ರೂಪಾಲಿ ನಾಯ್ಕ & ಟೀಮ್: ಹೃತ್ಪೂರ್ವಕ ಧನ್ಯವಾದ ಅರ್ಪಿಸಿದ ರಾಜ್ಯ ಬಿಜೆಪಿ ಉಪಾಧ್ಯಕ್ಷೆ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment