Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ದುಷ್ಟಶಕ್ತಿಗಳಿಂದ ರಕ್ಷಣೆ ಸಿಗಲಿ: ತಿರುನಲ್ಲಾರ್ ದೇಗುಲದಲ್ಲಿ ಡಿಕೆಶಿ ವಿಶೇಷ ಪ್ರಾರ್ಥನೆ

    Source: HOSADIGANTHA

    09 May 2026, 02:53 PM
    18 hours ago

    ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜಕೀಯ ಬೆಳವಣಿಗೆಗಳ ನಡುವೆಯೇ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಮಿಳುನಾಡಿನ ಪ್ರಸಿದ್ಧ ತಿರುನಲ್ಲಾರ್ ಶನೇಶ್ವರ ಸ್ವಾಮಿ ದೇಗುಲಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ದೇಶ, ರಾಜ್ಯದ ಒಳಿತಿಗಾಗಿ ಹಾಗೂ ದುಷ್ಟಶಕ್ತಿಗಳಿಂದ ರಕ್ಷಣೆ ಸಿಗಲೆಂದು ದೇವರಲ್ಲಿ ಪ್ರಾರ್ಥಿಸಿದ್ದೇನೆ ಎಂದು ಅವರು ಹೇಳಿದರು. ದೇಗುಲ ಭೇಟಿ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಸಮಯದಲ್ಲಿ ದೇವರ ಆಶೀರ್ವಾದ ಪಡೆಯುವುದು ಅಗತ್ಯವೆನಿಸಿತು. ಶಾಂತಿ, ಸಮೃದ್ಧಿ ಮತ್ತು ಉತ್ತಮ ಬೆಳವಣಿಗೆಗಾಗಿ ಬೇಡಿಕೊಂಡಿದ್ದೇನೆ ಎಂದು ತಿಳಿಸಿದರು. ಇದೇ ವೇಳೆ […] The post ದುಷ್ಟಶಕ್ತಿಗಳಿಂದ ರಕ್ಷಣೆ ಸಿಗಲಿ: ತಿರುನಲ್ಲಾರ್ ದೇಗುಲದಲ್ಲಿ ಡಿಕೆಶಿ ವಿಶೇಷ ಪ್ರಾರ್ಥನೆ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಯಡಿಯೂರಪ್ಪ ಅಭಿಮಾನೋತ್ಸವದಲ್ಲಿ ರೂಪಾಲಿ ನಾಯ್ಕ & ಟೀಮ್: ಹೃತ್ಪೂರ್ವಕ ಧನ್ಯವಾದ ಅರ್ಪಿಸಿದ ರಾಜ್ಯ ಬಿಜೆಪಿ ಉಪಾಧ್ಯಕ್ಷೆ
    Next Article
    ರಾಜ್ಯದ ಕೆಲವೆಡೆ ಮಳೆ, ಇನ್ನೂ ಹಲವೆಡೆ ಬಿಸಿಗಾಳಿ: ಬೆಂಗಳೂರಿಗರಿಗೆ ಸಿಗಲಿದೆ ‘ವರುಣ ಸಿಂಚನ’

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment