Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ರಾಜ್ಯದ ಕೆಲವೆಡೆ ಮಳೆ, ಇನ್ನೂ ಹಲವೆಡೆ ಬಿಸಿಗಾಳಿ: ಬೆಂಗಳೂರಿಗರಿಗೆ ಸಿಗಲಿದೆ ‘ವರುಣ ಸಿಂಚನ’

    Source: HOSADIGANTHA

    09 May 2026, 02:54 PM
    18 hours ago

    ಹೊಸದಿಗಂತ ಡಿಜಿಟಲ್ ಡೆಸ್ಕ್: ಕರ್ನಾಟಕದಲ್ಲಿ ಬಿಸಿಲಿನ ತಾಪ ಇನ್ನೂ ಮುಂದುವರಿದಿದ್ದರೂ, ಕೆಲ ಜಿಲ್ಲೆಗಳಲ್ಲಿ ವಾತಾವರಣದಲ್ಲಿ ಬದಲಾವಣೆ ಕಂಡುಬರುವ ಲಕ್ಷಣಗಳು ಗೋಚರಿಸುತ್ತಿವೆ. ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಕೆಲವು ಭಾಗಗಳಲ್ಲಿ ಸಾಧಾರಣ ಮಳೆಯ ನಿರೀಕ್ಷೆ ವ್ಯಕ್ತವಾಗಿದ್ದು, ಹಲವು ಜಿಲ್ಲೆಗಳಲ್ಲಿ ಮಾತ್ರ ಒಣಹವೆ ಮುಂದುವರಿಯುವ ಸಾಧ್ಯತೆ ಇದೆ. ಕರಾವಳಿ ಭಾಗದ ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಮಳೆಯಾಗುವ ಸಾಧ್ಯತೆ ಹೆಚ್ಚಿದೆ. ಉತ್ತರ ಒಳನಾಡಿನ ಗದಗ ಹಾಗೂ ಹಾವೇರಿ ಜಿಲ್ಲೆಗಳಲ್ಲೂ ಸಾಧಾರಣ ಮಳೆಯ ವಾತಾವರಣ ನಿರ್ಮಾಣವಾಗಬಹುದು ಎಂದು ಅಂದಾಜಿಸಲಾಗಿದೆ. […] The post ರಾಜ್ಯದ ಕೆಲವೆಡೆ ಮಳೆ, ಇನ್ನೂ ಹಲವೆಡೆ ಬಿಸಿಗಾಳಿ: ಬೆಂಗಳೂರಿಗರಿಗೆ ಸಿಗಲಿದೆ ‘ವರುಣ ಸಿಂಚನ’ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ದುಷ್ಟಶಕ್ತಿಗಳಿಂದ ರಕ್ಷಣೆ ಸಿಗಲಿ: ತಿರುನಲ್ಲಾರ್ ದೇಗುಲದಲ್ಲಿ ಡಿಕೆಶಿ ವಿಶೇಷ ಪ್ರಾರ್ಥನೆ
    Next Article
    SC ಒಳಮೀಸಲಾತಿ ಜಾರಿ: 40 ವರುಷಗಳ ದಲಿತ ಹೋರಾಟಕ್ಕೆ ಕೊನೆಗೂ ಸಂದ ಜಯ!

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment