Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಸಚಿವ ಡಿ.ಸುಧಾಕರ್ ಪಾರ್ಥಿವ ಶರೀರ ಹಿರಿಯೂರಿಗೆ | ಅಂತಿಮ ದರ್ಶನಕ್ಕೆ ವ್ಯವಸ್ಥೆ | ನಾಳೆ‌ ಚಳ್ಳಕೆರೆಯಲ್ಲಿ ಅಂತ್ಯಕ್ರಿಯೆ

    Source: Chitradurga news

    10 May 2026, 07:25 AM
    1 day ago

    CHITRADURGA NEWS | 10 May 2026 ಚಿತ್ರದುರ್ಗ: ಬೆಂಗಳೂರಿನ ಖಾಸಗಿ‌ ಆಸ್ಪತ್ರೆಯಲ್ಲಿ ನಿಧನ ಹೊಂದಿರುವ‌ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಪಾರ್ಥಿವ ಶರೀರವನ್ನು ಜಿಲ್ಲೆಗೆ ತರಲಾಗುತ್ತದೆ.ಮೃತರ ಪಾರ್ಥಿವ ಶರೀರವನ್ನು ಸಾರ್ವಜನಿಕರ ದರ್ಶನಕ್ಕಾಗಿ ಹಿರಿಯೂರು ಮತ್ತು ಚಳ್ಳಕೆರೆಯಲ್ಲಿ ವ್ಯವಸ್ಥೆ ಮಾಡಲಾಗಿದ್ದು, ಅಭಿಮಾನಿಗಳು ಮತ್ತು ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿದ್ದಾರೆ.​ ಅಂತಿಮ ದರ್ಶನದ ವೇಳಾಪಟ್ಟಿ:​ ಹಿರಿಯೂರು: ಇಂದು ಮಧ್ಯಾಹ್ನ 12:00 ರಿಂದ 04:00 ಗಂಟೆಯವರೆಗೆ ಹಿರಿಯೂರಿನ ನೆಹರೂ ಮೈದಾನದಲ್ಲಿ ಸಾರ್ವಜನಿಕ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಇದನ್ನೂ ಓದಿ: […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ರೇಷನ್ ಕಾರ್ಡ್ ತಿದ್ದುಪಡಿ ಆರಂಭ; ಹೊಸ ಅರ್ಜಿ ಸಲ್ಲಿಸಲು ಇಂದೇ ಭೇಟಿ ನೀಡಿ!
    Next Article
    ನಿಮ್ಮ ಮನೆಯ ತೋಟದಲ್ಲಿ ಈ ನೀಲಿ ಹೂವಿನ ಗಿಡವನ್ನು ನೆಡುವುದು ಸಂಪತ್ತು-ಸಮೃದ್ಧಿಗೆ ಕಾರಣವಾಗುತ್ತದೆಯಂತೆ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment