Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಕಮರಿದ ಭತ್ತದ ಬೆಳೆ,’ನೀರು ಕೊಡಿ, ಇಲ್ಲವೇ ವಿಷ ಕೊಡಿ’ ಎಂದ ಭದ್ರಾ ಅಚ್ಚುಕಟ್ಟು ಭಾಗದ ರೈತರು!

    Source: Dinamana

    10 May 2026, 09:27 AM
    22 hours ago

    ದಾವಣಗೆರೆ(Dinamaana.com): ಜೀವನಾಡಿಯಾಗಿರುವ ಭದ್ರಾ ಜಲಾಶಯದ ನೀರನ್ನೇ ನಂಬಿ ಸಾಲ ಮಾಡಿ ಭತ್ತ ನಾಟಿ ಮಾಡಿದ ದಾವಣಗೆರೆ ಜಿಲ್ಲೆಯ ರೈತರು ಕಣ್ಣೀರಿನಲ್ಲಿ ಕೈತೊಳೆಯುವಂತಾಗಿದೆ. ನಾಲೆಯ ಕೊನೆಯ ಭಾಗಕ್ಕೆ ನೀರು ಹರಿಯದೆ ಸಾವಿರಾರು ಎಕರೆ ಭತ್ತದ ಬೆಳೆ ಕಣ್ಣೆದುರೇ ಒಣಗುತ್ತಿದ್ದು, ಕಂಗಾಲಾಗಿರುವ ಅನ್ನದಾತರು”ನಮಗೆ ನೀರು ಕೊಡಿ, ಇಲ್ಲವೇ ವಿಷ ಕೊಡಿ” ಎಂದು ಸರ್ಕಾರದ ಹಾಗೂ ಅಧಿಕಾರಿಗಳ ವಿರುದ್ಧ ತೀವ್ರ ಆಕ್ರೋಶ ಹೊರಹಾಕಿದ್ದಾರೆ. ಅಧಿಕಾರಿಗಳ ಭರವಸೆ ಹುಸಿ, ಸಾಲದ ಸುಳಿಯಲ್ಲಿ ರೈತ ಅಚ್ಚುಕಟ್ಟು ಪ್ರದೇಶಕ್ಕೆ 120 ದಿನಗಳ ಕಾಲ ‘ಆನ್ ಅಂಡ್ […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ನಿಮ್ಮ ಮನೆಯ ತೋಟದಲ್ಲಿ ಈ ನೀಲಿ ಹೂವಿನ ಗಿಡವನ್ನು ನೆಡುವುದು ಸಂಪತ್ತು-ಸಮೃದ್ಧಿಗೆ ಕಾರಣವಾಗುತ್ತದೆಯಂತೆ
    Next Article
    ‘ಬಡವರ ಬಂಧು’,ರಾಜ್ಯದ ಯೋಜನಾ ಮತ್ತು ಸಾಂಖಿಕ ಸಚಿವ ಡಿ.ಸುಧಾಕರ್ ವಿಧಿವಶ : ಇಲ್ಲಿದೆ ಅವರ ರಾಜಕೀಯ ಹಾದಿ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment