Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಮರಳು ಸಾಗಿಸುತ್ತಿದ್ದ ಟ್ರಾಕ್ಟರ್ ಗೆ ಬೈಕ್ ಡಿಕ್ಕಿ: ಇಬ್ಬರ ದುರ್ಮ*ರಣ

    Source: HOSADIGANTHA

    10 May 2026, 01:24 PM
    18 hours ago

    ಹೊಸದಿಗಂತ ವರದಿ ಯಾದಗಿರಿ: ಮರಳು ಸಾಗಿಸುತ್ತಿದ್ದ ಟ್ರಾಕ್ಟರ್ ಗೆ ಬೈಕ್ ಡಿಕ್ಕಿ ಹೊಡೆದ ಪರುಣಾಮ ಇಬ್ಬರು ದುರ್ಮರಣಕ್ಕೀಡಾದ ಘಟ‌ನೆ ಗುರಮಠಕಲ್ ತಾಲೂಕಿನ ಕಡೇಚೂರು ಸಮೀಪದ ರಾಜ್ಯ ಹೆದ್ದಾರಿಯಲ್ಲಿ ಭಾನುವಾರ ನಡೆದಿದೆ. ಗೌಡಗೇರಾ ಗ್ರಾಮದ ಶಿವರಾಜ್ (60), ಬಸವಲಿಂಗ (28) ಮೃತ ದುರ್ದೈವಿಗಳು. ಇದನ್ನೂ ಓದಿ: ಟ್ರಾಕ್ಟರ್ ಬಿಟ್ಟು ಟ್ರಾಕ್ಟರ್ ಚಾಲಕ ಪರಾರಿಯಾಗಿದ್ದಾನೆ. ತೀವ್ರ ಗಾಯಗೊಂಡ ಇಬ್ಬರನ್ನು ರಾಯಚೂರಿನ ರಿಮ್ಸ್ ನಲ್ಲಿ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗಿದೆ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಸೈದಾಪುರ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ. The post ಮರಳು ಸಾಗಿಸುತ್ತಿದ್ದ ಟ್ರಾಕ್ಟರ್ ಗೆ ಬೈಕ್ ಡಿಕ್ಕಿ: ಇಬ್ಬರ ದುರ್ಮ*ರಣ appeared first on ONLINE. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.
    Click here to Read More
    Previous Article
    ಜಗಜೀವನರಾಂ ಜಯಂತಿ ಆಚರಣೆಯಲ್ಲಿ ಲೋಪ : ಮೇ 15ಕ್ಕೆ ಪ್ರತಿಭಟನೆ
    Next Article
    IPL | ಮುಂಬೈಗೆ ಠಕ್ಕರ್ ನೀಡಲು ಆರ್​ಸಿಬಿ ಬಾಯ್ಸ್ ಸಜ್ಜು: ಟಾಸ್ ಗೆದ್ದ ಬೆಂಗಳೂರು ಬೌಲಿಂಗ್ ಆಯ್ಕೆ

    Related ಅಪರಾಧ ಸುದ್ದಿ Updates:

    Are you sure? You want to delete this comment..! Remove Cancel

    Comments (0)

      Leave a comment