Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಮಂಡ್ಯದ ಕೆರೆಯಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರು ನೀರುಪಾಲು

    Source: HOSADIGANTHA

    11 May 2026, 10:30 AM
    23 hours ago

    ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಮಂಡ್ಯದ ಕೆರೆಯಲ್ಲಿ ಈಜಲು ಹೋದ ಇಬ್ಬರು ಯುವಕರು ಮುಳುಗಿ ಮೃತಪಟ್ಟಿದ್ದಾರೆ. ಯರಗನಹಳ್ಳಿ ಬಳಿಯ ಕೆರೆಯಲ್ಲಿ ಆಡಲು ಹೋಗಿದ್ದ ಪ್ರಕಾಶ್‌ ಗೌಡ ಹಾಗೂ ಯಶಸ್‌ ಮೃತರು. ತಮ್ಮ ಸ್ನೇಹಿತರ ಜೊತೆ ಈಜಾಡಲು ಹೋಗಿದ್ದ ವೇಳೆ ಈ ಅವಘಡ ಸಂಭವಿಸಿದೆ. ಪೊಲೀಸರು ಸ್ಥಳಕ್ಕೆ ತೆರಳಿ ಮೃತದೇಹವನ್ನು ಹೊರತೆಗೆಯಲು ಸಹಾಯ ಮಾಡಿದ್ದಾರೆ. ಮರಣೋತ್ತರ ಪರೀಕ್ಷೆಯ ನಂತರ ಮೃತದೇಹಗಳನ್ನು ಪೋಷಕರಿಗೆ ಹಸ್ತಾಂತರಿಸಲಾಗಿದೆ. ನೀರಿನಲ್ಲಿ ಹೇಗೆ ಮುಳುಗಿದರು? ಯಾರೆಲ್ಲ ಇದ್ದರು ಎನ್ನುವ ಬಗ್ಗೆ ತನಿಖೆ ನಡೆಯುತ್ತಿದೆ. The post ಮಂಡ್ಯದ ಕೆರೆಯಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರು ನೀರುಪಾಲು appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    PARENTING | ಜಾಸ್ತಿ ಗಲಾಟೆ ಮಾಡೋ ಮಕ್ಕಳು ಸಂತೋಷವಾಗಿ ಇದ್ದಾರೆ ಅಂತರ್ಥ!
    Next Article
    ಮಲೆ ಮಹದೇಶ್ವರ ಬೆಟ್ಟದಲ್ಲಿ ಚಿರತೆ ದಾಳಿಗೆ ಬಾಲಕ ಬ*ಲಿ: ಅರಣ್ಯ ಇಲಾಖೆಯಿಂದ ಪರಿಹಾರ ಘೋಷಣೆ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment