Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಮಲೆ ಮಹದೇಶ್ವರ ಬೆಟ್ಟದಲ್ಲಿ ಚಿರತೆ ದಾಳಿಗೆ ಬಾಲಕ ಬ*ಲಿ: ಅರಣ್ಯ ಇಲಾಖೆಯಿಂದ ಪರಿಹಾರ ಘೋಷಣೆ

    Source: HOSADIGANTHA

    11 May 2026, 10:23 AM
    1 day ago

    ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಮಲೆ ಮಹದೇಶ್ವರ ಬೆಟ್ಟದಲ್ಲಿ ತಾಯಿ ಜೊತೆ ದರುಶನಕ್ಕೆ ತೆರಳಿದ್ದ ಬಾಲಕನನ್ನು ಹುಲಿ ಕೊಂದು ಹಾಕಿದೆ. ಈ ಬಾಲಕನ ಅಂತ್ಯಕ್ರಿಯೆ ಇಂದು ನಡೆಯಲಿದ್ದು, ಅರಣ್ಯ ಇಲಾಖೆಯ ಕಡೆಯಿಂದ ೨೦ ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ. ತಾಯಿಯ ಕೈ ಹಿಡಿದು ಹೋಗುತ್ತಿದ್ದ ಬಾಲಕನ ಮೇಲೆ ಎರಗಿದ ಹುಲಿ ಕ್ಷಣಾರ್ಧದಲ್ಲಿ ಆತನನ್ನು ಕೊಂದು ಮುಗಿಸಿತ್ತು. ಮಗನನ್ನು ಕಳೆದುಕೊಂಡ ತಾಯಿಯ ಹೃದಯಕ್ಕೆ ಆಘಾತವಾಗಿದೆ. ಇನ್ನೂ ಜೀವನ ಕಾಣಬೇಕಿದ್ದ, ಕಣ್ಣಿನಲ್ಲಿ ಕನಸು ಹೊತ್ತು ಸಾಗಿದ್ದ ಹತ್ತು ವರ್ಷದ ಹರ್ಷಿತ್‌ […] The post ಮಲೆ ಮಹದೇಶ್ವರ ಬೆಟ್ಟದಲ್ಲಿ ಚಿರತೆ ದಾಳಿಗೆ ಬಾಲಕ ಬ*ಲಿ: ಅರಣ್ಯ ಇಲಾಖೆಯಿಂದ ಪರಿಹಾರ ಘೋಷಣೆ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಮಂಡ್ಯದ ಕೆರೆಯಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರು ನೀರುಪಾಲು
    Next Article
    ಕಾಲೇಜುಗಳಿಗೆ ಸರಿಯಾಗಿ ಬಸ್‌ ಬಿಡಿ: ನಿಲ್ದಾಣದಲ್ಲಿ ವಿದ್ಯಾರ್ಥಿಗಳಿಂದ ಬೃಹತ್‌ ಪ್ರತಿಭಟನೆ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment