Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಸೇತುವೆ ಬಳಿ ಗಾಡಿ ನಿಲ್ಲಿಸಿ ಆತ್ಮಹತ್ಯೆಗೆ ಶರಣಾದ ಕಲಬುರಗಿಯ ಯುವಕ, ಕಾರಣ ಏನು?

    Source: HOSADIGANTHA

    11 May 2026, 09:27 AM
    1 day ago

    ಹೊಸದಿಗಂತ ವರದಿ ಕಲಬುರಗಿ: ಜಿಲ್ಲೆಯ ಕಮಲಾಪೂರ್ ತಾಲೂಕಿನ ಕುರಿಕೋಟಾ ಗ್ರಾಮದ ಬಳಿ ಯುವಕನೊಬ್ಬ ಸೇತುವೆ ಮೇಲಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಅಮರನಾಥ ದೊಡ್ಡಮನಿ (30) ಆತ್ಮಹತ್ಯೆ ಮಾಡಿಕೊಂಡ ಯುವಕನಾಗಿದ್ದು, ಇವರು ಮೂಲತಃ ಶಹಬಾದ್ ತಾಲೂಕಿನ ನಂದೂರ್ ಗ್ರಾಮದ ನಿವಾಸಿಯಾಗಿದ್ದರು ಎಂದು ತಿಳಿದುಬಂದಿದೆ. ಮನೆಯಿಂದ ದ್ವಿಚಕ್ರ ವಾಹನದಲ್ಲಿ ಹೊರಟಿದ್ದ ಅಮರನಾಥ, ಬಳಿಕ ಕುರಿಕೋಟಾ ಸೇತುವೆ ಬಳಿ ವಾಹನ ನಿಲ್ಲಿಸಿ ಸೇತುವೆ ಮೇಲಿಂದ ಜಿಗಿದಿದ್ದಾರೆ ಎನ್ನಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಘಟನೆ ಮಹಾಗಾಂವ್ ಪೊಲೀಸ್ […] The post ಸೇತುವೆ ಬಳಿ ಗಾಡಿ ನಿಲ್ಲಿಸಿ ಆತ್ಮಹತ್ಯೆಗೆ ಶರಣಾದ ಕಲಬುರಗಿಯ ಯುವಕ, ಕಾರಣ ಏನು? appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಕಾಲೇಜುಗಳಿಗೆ ಸರಿಯಾಗಿ ಬಸ್‌ ಬಿಡಿ: ನಿಲ್ದಾಣದಲ್ಲಿ ವಿದ್ಯಾರ್ಥಿಗಳಿಂದ ಬೃಹತ್‌ ಪ್ರತಿಭಟನೆ
    Next Article
    ಬೆಟ್ಟ ಹತ್ತೋಕೆ ಬೆಚ್ಚಿ ಬಿದ್ದ ಭಕ್ತರು, ಮಲೆಮಹದೇಶ್ವರದಲ್ಲಿ ಚಿರತೆ ದಾಳಿಗೆ ಬಾಲಕ ಬಲಿ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment