Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಶೃಂಗೇರಿ ಶಾಸಕ ಸ್ಥಾನಕ್ಕೆ ಹಾವು – ಏಣಿ ಆಟ | ಕಾಂಗ್ರೆಸ್ಸಿನ ರಾಜೇಗೌಡ ಶಾಸಕ ಸ್ಥಾನದಲ್ಲಿ ಮುಂದುವರಿಯಲಿದ್ದಾರೆ ಎಂದ ಸುಪ್ರೀಂ ಕೋರ್ಟ್

    Source: Nudikarnataka

    11 May 2026, 01:25 PM
    21 hours ago

    2023ರ ವಿಧಾನಸಭಾ ಚುನಾವಣೆಯ ಫಲಿತಾಂಶದ ಕುರಿತಾದ ವಿವಾದದಲ್ಲಿ ಶೃಂಗೇರಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಟಿ.ಡಿ. ರಾಜೇಗೌಡ ಅವರಿಗೆ ಸುಪ್ರೀಂ ಕೋರ್ಟ್‌ ರಿಲೀಫ್ ನೀಡಿದೆ. ಮೇ 3ರಂದು ಚುನಾವಣಾಧಿಕಾರಿ ನೀಡಿದ್ದ ಪರಿಷ್ಕೃತ ಆದೇಶವನ್ನು ತಡೆಹಿಡಿದಿರುವ ಸುಪ್ರೀಂ ಕೋರ್ಟ್, ಸದ್ಯಕ್ಕೆ ರಾಜೇಗೌಡ ಅವರೇ ಶಾಸಕರಾಗಿ ಮುಂದುವರಿಯಲಿದ್ದಾರೆ ಎಂದು ಮಹತ್ವದ ಆದೇಶ ನೀಡಿದೆ. 2023ರ ಚುನಾವಣೆಯಲ್ಲಿ ರಾಜೇಗೌಡ ಅವರು ಕೇವಲ 201 ಮತಗಳ ಅಂತರದಿಂದ ಜಯಗಳಿಸಿದ್ದರು. ಇದನ್ನು ಪ್ರಶ್ನಿಸಿ ಪರಾಜಿತ ಬಿಜೆಪಿ ಅಭ್ಯರ್ಥಿ ಡಿ.ಎನ್. ಜೀವರಾಜ್ ಹೈಕೋರ್ಟ್‌ ಮೆಟ್ಟಿಲೇರಿದ್ದರು. ಅರ್ಜಿ ವಿಚಾರಣೆ […] The post ಶೃಂಗೇರಿ ಶಾಸಕ ಸ್ಥಾನಕ್ಕೆ ಹಾವು – ಏಣಿ ಆಟ | ಕಾಂಗ್ರೆಸ್ಸಿನ ರಾಜೇಗೌಡ ಶಾಸಕ ಸ್ಥಾನದಲ್ಲಿ ಮುಂದುವರಿಯಲಿದ್ದಾರೆ ಎಂದ ಸುಪ್ರೀಂ ಕೋರ್ಟ್ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಕನ್ನಡದಲ್ಲಿ 125 ಅಂಕ ಪಡೆದ ವಿದ್ಯಾರ್ಥಿಗಳಿಗೆ ಕಸಾಪದಿಂದ ಅಭಿನಂದನೆ | ಅಂಕಪಟ್ಟಿ ಸಲ್ಲಿಸಲು ಕೋರಿಕೆ
    Next Article
    ಮಂಗಳವಾರ ಮಂಡ್ಯದಲ್ಲಿ ಜಗದ ಪ್ರಾರ್ಥನೆ : ರವೀಂದ್ರ ಸಂಗೀತೋತ್ಸವ, ಛಾಯಾಚಿತ್ರ ಪ್ರದರ್ಶನ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment