Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಪಾಂಡವಪುರ “ಸಾವಯವ ತಾಲ್ಲೂಕು” ; ಸರ್ಕಾರದಿಂದ ಘೋಷಣೆ

    Source: Nudikarnataka

    11 May 2026, 12:23 PM
    22 hours ago

    ಮಂಡ್ಯ : ರಾಜ್ಯ ಸರ್ಕಾರವು 2026-27ನೇ ಸಾಲಿನ ಬಜೆಟ್ನಲ್ಲಿ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲ್ಲೂಕನ್ನು “ಸಾವಯವ ತಾಲ್ಲೂಕು” ಎಂದು ಘೋಷಿಸಿರುವುದು ಕೃಷಿ ಕ್ಷೇತ್ರದ ದೀರ್ಘಕಾಲೀನ ಅಭಿವೃದ್ಧಿಗೆ ಮಹತ್ವದ ಹೆಜ್ಜೆಯಾಗಿದೆ. ಈ ಘೋಷಣೆಯಿಂದ ರೈತರ ಆದಾಯ ವೃದ್ಧಿ, ಮಣ್ಣಿನ ಆರೋಗ್ಯ ಸಂರಕ್ಷಣೆ, ಪರಿಸರ ಸಮತೋಲನ ಹಾಗೂ ವಿಷರಹಿತ ಆಹಾರ ಉತ್ಪಾದನೆಗೆ ಉತ್ತೇಜನ ದೊರೆಯಲಿದೆ. ಈ ನಿಟ್ಟಿನಲ್ಲಿ ಪಾಂಡವಪುರ ತಾಲ್ಲೂಕನ್ನು ಮಾದರಿ ಸಾವಯವ ಕೃಷಿ ಪ್ರದೇಶವನ್ನಾಗಿ ರೂಪಿಸುವ ಮೂಲಕ ರಾಜ್ಯದ ಇತರೆ ಭಾಗಗಳಿಗೂ ಪ್ರೇರಣೆಯಾಗುವಂತೆ ಸಮಗ್ರ ಯೋಜನೆ ಜಾರಿಗೊಳಸುವುದು ಸರ್ಕಾರದ […] The post ಪಾಂಡವಪುರ “ಸಾವಯವ ತಾಲ್ಲೂಕು” ; ಸರ್ಕಾರದಿಂದ ಘೋಷಣೆ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ತುರ್ತು ಕ್ರಮವಹಿಸಿ : ಡಾ.ಕುಮಾರ
    Next Article
    ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನ ಡಿಪ್ಲೋಮಾ ಕೋರ್ಸ್‌ಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment