Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ನಾನು ರೈತನ ಮಗ, ಹೊಲ ಉಳೋದು, ಟ್ರ್ಯಾಕ್ಟರ್ ಓಡಿಸೋದೂ ಗೊತ್ತು- ಲಕ್ಷ್ಮಣ್ ಸವದಿ ಪರೋಕ್ಷ ಟಾಂಗ್

    Source: just kannada

    11 May 2026, 01:27 PM
    20 hours ago

    ಬೆಳಗಾವಿ,ಮೇ,11,2026 (www.justkannada.in): ನಾನು ಹಳ್ಳಿಯಲ್ಲಿ ಬೆಳೆದು ಕನ್ನಡ ಮಾಧ್ಯಮದಲ್ಲಿ ಓದಿದವನು. ರೈತನ ಮಗ. ಹೊಲ ಉಳುಮೆ ಮಾಡೋದೂ ಗೊತ್ತು, ಟ್ರ್ಯಾಕ್ಟರ್ ಓಡಿಸೋದೂ ಗೊತ್ತು. ಹಾಗೆಯೇ ಅನ್ಯಾಯ ಮಾಡಲು ಬಂದರೆ ಅದಕ್ಕೆ ತಕ್ಕ ತಿರುಗೇಟು ನೀಡುವುದು ಗೊತ್ತು ಎಂದು ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿಗೆ ಕಾಂಗ್ರೆಸ್ ಶಾಸಕ ಲಕ್ಷ್ಮಣ್ ಸವದಿ ಪರೋಕ್ಷ ಟಾಂಗ್ ಕೊಟ್ಟಿದ್ದಾರೆ. ಅಥಣಿ ತಾಲೂಕಿನ ತೆಲಸಂಗ ಗ್ರಾಮದಲ್ಲಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಲಕ್ಷ್ಮಣ್ ಸವದಿ, ನಾನು ಐಎಎಸ್,  ಐಪಿಎಸ್ ಕಲಿತವನು ಅಲ್ಲ ನಿಮ್ಮಂತೆ ಹಳ್ಳಿಯಲ್ಲಿ ಸರ್ಕಾರಿ ಶಾಲೆಯಲ್ಲಿ […] The post ನಾನು ರೈತನ ಮಗ, ಹೊಲ ಉಳೋದು, ಟ್ರ್ಯಾಕ್ಟರ್ ಓಡಿಸೋದೂ ಗೊತ್ತು- ಲಕ್ಷ್ಮಣ್ ಸವದಿ ಪರೋಕ್ಷ ಟಾಂಗ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಸೆ.30 ರವರೆಗೆ ಮಕ್ಕಳ ಆಧಾರ್ ಬಯೋಮೆಟ್ರಿಕ್ ನವೀಕರಣಕ್ಕೆ ಉಚಿತ ಅವಕಾಶ
    Next Article
    ಮೋದಿ ಅವರೇ ನಿನ್ನೆ ಮಾತನಾಡಿದ್ದು ಪ್ರಧಾನಿಯಾಗಿಯೋ? ರಾಜ್ಯ ಬಿಜೆಪಿ ಅಧ್ಯಕ್ಷರಾಗಿಯೋ? ಸ್ಪಷ್ಟಪಡಿಸಿ- ಸಿಎಂ ಸಿದ್ದರಾಮಯ್ಯ ಕಿಡಿ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment