Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಪ್ರಧಾನಿ ಸ್ಥಾನದ ಘನತೆ ಮರೆತು ಮೋದಿಯಿಂದ ಕ್ಷುಲ್ಲಕ ರಾಜಕಾರಣ : ಸಿಎಂ, ಡಿಸಿಎಂ ತಿರುಗೇಟು

    Source: Nudikarnataka

    12 May 2026, 07:45 AM
    1 day ago

    ರಾಜ್ಯದಲ್ಲಿ ಮುಖ್ಯಮಂತ್ರಿ ಕುರ್ಚಿಗಾಗಿ ಕಾಂಗ್ರೆಸ್ ನಾಯಕರ ನಡುವೆ ಒಳಜಗಳ ನಡೆಯುತ್ತಿದೆ ಎಂಬ ಪ್ರಧಾನಿ ನರೇಂದ್ರ ಮೋದಿ ಅವರ ಟೀಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತೀಕ್ಷ್ಣವಾಗಿ ತಿರುಗೇಟು ನೀಡಿದ್ದಾರೆ. ಗ್ಯಾರಂಟಿ ಯೋಜನೆಗಳ ಯಶಸ್ಸಿನಿಂದ ಹತಾಶರಾಗಿರುವ ಪ್ರಧಾನಿಯವರು, ತಮ್ಮ ವೈಫಲ್ಯಗಳನ್ನು ಮುಚ್ಚಿಕೊಳ್ಳಲು ರಾಜ್ಯ ಸರ್ಕಾರದ ವಿರುದ್ಧ ಆಧಾರರಹಿತ ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಉಭಯ ನಾಯಕರು ಒಕ್ಕೊರಲಿನಿಂದ ವಾಗ್ದಾಳಿ ನಡೆಸಿದ್ದಾರೆ. ಇತ್ತೀಚೆಗೆ ಬೆಂಗಳೂರಿಹೆ ಆಗಮಿಸಿದ್ದ ಸಂದರ್ಭದಲ್ಲಿ ಸಾರ್ವಜನಿಕ ಸಭೆಯೊಂದರಲ್ಲಿ ಮಾತನಾಡಿದ್ದ ಪ್ರಧಾನಿ ನರೇಂದ್ರ ಮೋದಿ […] The post ಪ್ರಧಾನಿ ಸ್ಥಾನದ ಘನತೆ ಮರೆತು ಮೋದಿಯಿಂದ ಕ್ಷುಲ್ಲಕ ರಾಜಕಾರಣ : ಸಿಎಂ, ಡಿಸಿಎಂ ತಿರುಗೇಟು appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    717 ಮದ್ಯಂಗಡಿಗಳನ್ನು ಮುಚ್ಚಲು ಆದೇಶಿಸಿದ ತಮಿಳುನಾಡು ಸಿಎಂ ಜೋಸೆಫ್ ವಿಜಯ್
    Next Article
    ಶೀರ್ಷಿಕೆ ಏನು ಕೊಡಲಿ……

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment