Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಬೀರೇಶ್ವರ ದೇವಾಲಯದ ಬಸವ ವಿಧಿವಶ: ಭಕ್ತರ ಸಮ್ಮುಖದಲ್ಲಿ ಅಂತ್ಯಸಂಸ್ಕಾರ

    Source: just kannada

    12 May 2026, 01:43 PM
    18 hours ago

    ಮೈಸೂರು,ಮೇ.12,2026 (www.justkannada.in):  ವಯೋಸಹಜ ಸಮಸ್ಯೆಯಿಂದ ಮೃತಪಟ್ಟ ಮೈಸೂರು ತಾಲೂಕಿನ ವರಕೋಡು ಬೀರೇಶ್ವರಸ್ವಾಮಿ ದೇವಾಲಯದ ಬಸವನ ಅಂತ್ಯಕ್ರಿಯೆ ಶಾಸ್ತ್ರೋಕ್ತವಾಗಿ ಸಾಂಪ್ರದಾಯಿಕ ಪೂಜೆಯೊಂದಿಗೆ ಬೀರೇಶ್ವರಸ್ವಾಮಿ ದೇವಾಲಯ ಬಳಿ ಅಪಾರ ಭಕ್ತರ ಸಮ್ಮುಖದಲ್ಲಿ ನೆರವೇರಿತು. ವರಕೋಡು ಬೀರೇಶ್ವರ ದೇವಾಲಯದ ಆವರಣದಲ್ಲಿಯೇ ಸೋಮವಾರ ಸಂಜೆ ಕುಸಿದು ಬಿದ್ದು ಅಸುನೀಗಿದ ಬಸವನ ಮೃತದೇಹವನ್ನು ತೆರೆದ ವಾಹನದಲ್ಲಿ ವರಕೋಡು, ಬಡಗಲಹುಂಡಿ, ಕೆಂಪೇಗೌಡನಹುಂಡಿ, ಹೊಸಹುಂಡಿ ಹಾಗೂ ಮೂಡಲಹುಂಡಿ ಗ್ರಾಮದಲ್ಲಿ ಮೆರವಣಿಗೆ ಮೂಲಕ ಸಾಗಿತು.  ಗ್ರಾಮದ ನಿವಾಸಿಗಳು ಪೂಜೆ ಸಲ್ಲಿಸಿ ನೆಚ್ಚಿನ ಬಸವನಿಗೆ ವಿದಾಯ ಹೇಳಿದರು. ಬಳಿಕ ಮತ್ತೆ […] The post ಬೀರೇಶ್ವರ ದೇವಾಲಯದ ಬಸವ ವಿಧಿವಶ: ಭಕ್ತರ ಸಮ್ಮುಖದಲ್ಲಿ ಅಂತ್ಯಸಂಸ್ಕಾರ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಸಾರಿಗೆ ನೌಕರರಿಗೆ ಗುಡ್ ನ್ಯೂಸ್ : ಶೇ.12.5 ರಷ್ಟು ವೇತನ ಹೆಚ್ಚಳ ಮಾಡಿ ಆದೇಶ
    Next Article
    ನೀಟ್ ಮರುಪರೀಕ್ಷೆ: ಮಕ್ಕಳ ಭವಿಷ್ಯದ ಜೊತೆ ಕೇಂದ್ರದ ಚೆಲ್ಲಾಟ- ಸಚಿವ ಮಧು ಬಂಗಾರಪ್ಪ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment