Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ರಾಜ್ಯದ ವಿಧಾನಸಭೆಗಳ ಕಾರ್ಯವಿಧಾನ, ನಡವಳಿಕೆಯ ಏಕರೂಪತೆಗೆ ಚರ್ಚೆ: ಸತೀಶ್ ಮಹನಾ

    Source: just kannada

    12 May 2026, 12:14 PM
    19 hours ago

    ಮೈಸೂರು ,ಮೇ,12,2026 (www.justkannada.in): ಎಲ್ಲಾ ರಾಜ್ಯದ ವಿಧಾನಸಭೆಗಳ ಕಾರ್ಯವಿಧಾನ ಹಾಗೂ ನಡವಳಿಕೆಯ ಏಕರೂಪತೆ ತರುವ ನಿಟ್ಟಿನಲ್ಲಿ ಆರು ರಾಜ್ಯಗಳ ವಿಧಾನಸಭೆಯ ಸಭಾಧ್ಯಕ್ಷರುಗಳನ್ನೊಳಗೊಂಡ ಸಮಿತಿಯನ್ನು ಲೋಕಸಭೆಯ ಸಭಾಧ್ಯಕ್ಷರು ರಚಿಸಿರುತ್ತಾರೆ‌. ಸಮಿತಿಯು ವಿವಿಧ ರಾಜ್ಯಗಳ ಸಭಾಧ್ಯಕ್ಷರುಗಳೊಂದಿಗೆ ಚರ್ಚಿಸಿ ವರದಿ ಸಿದ್ಧಪಡಿಸಲಿದೆ ಎಂದು ಸಮಿತಿಯ ಅಧ್ಯಕ್ಷರು ಹಾಗೂ ಉತ್ತರ ಪ್ರದೇಶದ ವಿಧಾನಸಭೆಯ ಸಭಾಧ್ಯಕ್ಷರಾದ ಸತೀಶ್ ಮಹನಾ ಅವರು ತಿಳಿಸಿದರು. ಇಂದು ಸೈಲೆಂಟ್ ಶೋರ್ಸ್ ನಲ್ಲಿ ಸಮಿತಿಯ ಪ್ರಥಮ‌ ಸಭೆ  ನಡೆಸಿದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಸತೀಶ್ ಮಹನಾ ಮಾತನಾಡಿದರು. ಸದರಿ ಸಮಿತಿಯಲ್ಲಿ […] The post ರಾಜ್ಯದ ವಿಧಾನಸಭೆಗಳ ಕಾರ್ಯವಿಧಾನ, ನಡವಳಿಕೆಯ ಏಕರೂಪತೆಗೆ ಚರ್ಚೆ: ಸತೀಶ್ ಮಹನಾ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ನೀಟ್ ಮರುಪರೀಕ್ಷೆ: ಮಕ್ಕಳ ಭವಿಷ್ಯದ ಜೊತೆ ಕೇಂದ್ರದ ಚೆಲ್ಲಾಟ- ಸಚಿವ ಮಧು ಬಂಗಾರಪ್ಪ
    Next Article
    ಮೀಸಲಾತಿ ಹೆಚ್ಚಳ ಶೆಡ್ಯೂಲ್ 9ಗೆ ಸೇರಿಸಲು ಒತ್ತಡ: ಸರ್ವಪಕ್ಷ ನಿಯೋಗಕ್ಕೆ  ಸಿಎಂ ಸಿದ್ದರಾಮಯ್ಯ ಸಹಮತ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment