Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಪ್ರವಾಸಿಗರೇ ಗಮನಿಸಿ: ಇನ್ಮುಂದೆ ವನ್ಯಜೀವಿಗಳು ಸಂಚರಿಸುವ ಚಾರಣಪಥಗಳಲ್ಲಿ ನೋ ಎಂಟ್ರಿ!

    Source: HOSADIGANTHA

    12 May 2026, 03:13 PM
    16 hours ago

    ಹೊಸ ದಿಗಂತ ಡಿಜಿಟಲ್ ಡೆಸ್ಕ್: ಚಾಮರಾಜನಗರ ಜಿಲ್ಲೆಯ ನಾಗಮಲೆ ಅರಣ್ಯ ಪ್ರದೇಶದಲ್ಲಿ ಚಿರತೆ ದಾಳಿಗೆ ಬಾಲಕ ಬಲಿಯಾಗಿದ್ದ ಘಟನೆ ರಾಜ್ಯದಲ್ಲಿ ಆತಂಕ ಸೃಷ್ಟಿಸಿದ್ದು, ಈ ಬೆನ್ನಲ್ಲೇ ಪ್ರವಾಸಿಗರ ಜೀವ ರಕ್ಷಣೆ ಮತ್ತು ಇಂತಹ ಆಘಾತಕಾರಿ ಘಟನೆಗಳು ಮರುಕಳಿಸದಂತೆ ತಡೆಯಲು ಅರಣ್ಯ ಸಚಿವ ಈಶ್ವರ ಖಂಡ್ರೆ ಅವರು ಮುಂದಾಗಿದ್ದಾರೆ. ಈ ನಿಟ್ಟಿನಲ್ಲಿ ಇನ್ಮುಂದೆ ರಾಜ್ಯದಲ್ಲಿ ವನ್ಯಜೀವಿಗಳ ಓಡಾಟವಿರುವ ಎಲ್ಲ ಚಾರಣಪಥಗಳಲ್ಲಿನ ಜನರ ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು ಸೂಚನೆ ನೀಡಿದ್ದಾರೆ. ಈ ಕುರಿತು ಆದೇಶ ಹೊರಡಿಸಿದ ಅರಣ್ಯ ಇಲಾಖೆ, ಚಾರಣಿಗರ […] The post ಪ್ರವಾಸಿಗರೇ ಗಮನಿಸಿ: ಇನ್ಮುಂದೆ ವನ್ಯಜೀವಿಗಳು ಸಂಚರಿಸುವ ಚಾರಣಪಥಗಳಲ್ಲಿ ನೋ ಎಂಟ್ರಿ! appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇಗುಲಕ್ಕೆ ಸಣ್ಣ ನೀರಾವರಿ ಸಚಿವ ಬೋಸರಾಜು ಭೇಟಿ
    Next Article
    ಸಾರಿಗೆ ನೌಕರರಿಗೆ ಗುಡ್ ನ್ಯೂಸ್: ಶೇ.12.5 ರಷ್ಟು ವೇತನ ಹೆಚ್ಚಳಕ್ಕೆ ರಾಜ್ಯ ಸರಕಾರ ಆದೇಶ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment