Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಕೇಂದ್ರದ ಜನಪರ ಅಭಿವೃದ್ಧಿ ಕಾರ್ಯಗಳು ತ್ರಿವಳಿ ರಾಜ್ಯಗಳ ಗೆಲುವಿಗೆ ಬುನಾದಿ: ಕುಕ್ಕೆಯಲ್ಲಿ ಬಿ.ವೈ.ವಿಜಯೇಂದ್ರ ಅಭಿಮತ

    Source: HOSADIGANTHA

    12 May 2026, 01:13 PM
    18 hours ago

    ಹೊಸ ದಿಗಂತ ಡಿಜಿಟಲ್ ಡೆಸ್ಕ್: ಪಶ್ಚಿಮ ಬಂಗಾಳದ ಜನತೆಯ ತೀರ್ಪು ಹಿಂದು ವಿರೋಧಿ ನೀತಿಗಳಿಗೆ ಸ್ಪಷ್ಟ ಪ್ರತಿಕ್ರಿಯೆ ನೀಡಿದಂತಾಗಿದೆ. ಪ್ರಧಾನಿ ಮೋದಿ ಅವರ ನಾಯಕತ್ವದ ಮೇಲೆ ಇಟ್ಟಿರುವ ನಂಬಿಕೆಯಿಂದ ಜನರು ನಿರ್ಣಾಯಕ ತೀರ್ಪು ನೀಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು. ಕುಕ್ಕೆ ಸುಬ್ರಹ್ಮಣ್ಯದ ಆರ್.ಎನ್.ಎಸ್ ವನ್ ವಸತಿ ಗೃಹದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಸ್ಸಾಂ ಮತ್ತು ಪಾಂಡಿಚೇರಿ ರಾಜ್ಯಗಳಲ್ಲಿ ಬಿಜೆಪಿ ಪುನಃ ಅಧಿಕಾರಕ್ಕೆ ಬಂದಿರುವುದು ಆಡಳಿತದ ಜನಪರತೆ ಮತ್ತು ಅಭಿವೃದ್ಧಿ ಕಾರ್ಯಗಳ ಫಲವಾಗಿದೆ. ಪಶ್ಚಿಮ […] The post ಕೇಂದ್ರದ ಜನಪರ ಅಭಿವೃದ್ಧಿ ಕಾರ್ಯಗಳು ತ್ರಿವಳಿ ರಾಜ್ಯಗಳ ಗೆಲುವಿಗೆ ಬುನಾದಿ: ಕುಕ್ಕೆಯಲ್ಲಿ ಬಿ.ವೈ.ವಿಜಯೇಂದ್ರ ಅಭಿಮತ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರ ದರುಶನ ಸಮಯದಲ್ಲಿ ಬದಲಾವಣೆ: ಹೀಗಿದೆ ಹೊಸ ವೇಳಾಪಟ್ಟಿ!
    Next Article
    ವಿದ್ಯಾರ್ಥಿಗಳ ಭವಿಷ್ಯದ ಜೊತೆ ಕೇಂದ್ರ ಚೆಲ್ಲಾಟ ಆಡುತ್ತಿದೆ: ಪ್ರಶ್ನೆ ಪತ್ರಿಕೆ ಸೋರಿಕೆಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಆಕ್ರೋಶ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment