Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ರಾಜಕೀಯದಲ್ಲಿ ಕಿಡಿ ಹೊತ್ತಿಸಿದ ಮೋದಿ ಬೆಂಗಳೂರು ಭೇಟಿ: ಸಿದ್ದರಾಮಯ್ಯ–ಜೋಶಿ ಸಾಹೇಬ್ರ ನಡುವೆ ವಾಕ್ಸಮರ

    Source: HOSADIGANTHA

    12 May 2026, 09:13 AM
    22 hours ago

    ಹೊಸದಿಗಂತ ಡಿಜಿಟಲ್ ಡೆಸ್ಕ್: ಪ್ರಧಾನಿ ನರೇಂದ್ರ ಮೋದಿ ಅವರ ಇತ್ತೀಚಿನ ಬೆಂಗಳೂರು ಭೇಟಿಯ ಸಂದರ್ಭದಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಬಳಿಕ ಕರ್ನಾಟಕ ರಾಜಕೀಯದಲ್ಲಿ ಚರ್ಚೆ ತೀವ್ರಗೊಂಡಿದೆ. ಪ್ರಧಾನಿ ಭಾಷಣವನ್ನು “ಸುಳ್ಳು ಮತ್ತು ದ್ವೇಷಪೂರ್ಣ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದರೆ, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು ರಾಜ್ಯ ಸರ್ಕಾರದ ವಿರುದ್ಧ ತೀವ್ರ ಪ್ರತಿ-ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಜೋಶಿ ಅವರ ಪ್ರಕಾರ, ಕಾಂಗ್ರೆಸ್ ಸರ್ಕಾರ ರಾಜ್ಯವನ್ನು “ಗ್ಯಾರಂಟಿ ಹೆಸರಿನಲ್ಲಿ ಸಾಲದ ಬಲೆಗೆ” ತಳ್ಳಿದೆ. ರಸ್ತೆ ಗುಂಡಿಗಳು, ಅಭಿವೃದ್ಧಿ […] The post ರಾಜಕೀಯದಲ್ಲಿ ಕಿಡಿ ಹೊತ್ತಿಸಿದ ಮೋದಿ ಬೆಂಗಳೂರು ಭೇಟಿ: ಸಿದ್ದರಾಮಯ್ಯ–ಜೋಶಿ ಸಾಹೇಬ್ರ ನಡುವೆ ವಾಕ್ಸಮರ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಜಿಲೆಟಿನ್ ಕಡ್ಡಿ ಸಿಕ್ಕ ಜಾಗದಲ್ಲಿ ಟೈಮರ್ ಪತ್ತೆ: ಪ್ರಕರಣ ಎನ್​ಐಎ ತನಿಖೆಗೆ ಕೊಡ್ತೇವೆ ಎಂದ ಸಚಿವ ಜಿ. ಪರಮೇಶ್ವರ್
    Next Article
    DAY – 66 : Insta 75 Days Revision Plan-2026 : Economy Full Syllabus

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment