Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಮತ್ತೆ ಅಚ್ಚರಿ ನಿರ್ಧಾರ ಕೈಗೊಂಡು ಎಲ್ಲರ ಹುಬ್ಬೇರಿಸಿದ ತಮಿಳುನಾಡು ಸಿಎಂ ವಿಜಯ್..!

    Source: Guaranteenws

    12 May 2026, 01:13 PM
    18 hours ago

    ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅವರು ಮತ್ತೊಮ್ಮೆ ಎಲ್ಲರನ್ನೂ ಅಚ್ಚರಿಗೊಳಿಸುವ ನಿರ್ಧಾರ ಕೈಗೊಂಡಿದ್ದಾರೆ. ಪ್ರಸಿದ್ಧ ಜ್ಯೋತಿಷಿ ರಾಧನ್ ಪಂಡಿತ್ ವೆಟ್ರಿವೇಲ್ ಅವರನ್ನು ವಿಶೇಷ ಕರ್ತವ್ಯಾಧಿಕಾರಿ (OSD) ಯಾಗಿ ನೇಮಕ ಮಾಡಿಕೊಂಡಿದ್ದಾರೆ. ವಿಜಯ್ ಅವರ ಗೆಲುವಿನ ಬಗ್ಗೆ ಮೊದಲೇ ಭವಿಷ್ಯ ನುಡಿದಿದ್ದ ವೆಟ್ರಿವೇಲ್ ಅವರು ಚುನಾವಣಾ ಪ್ರಚಾರದ ಸಂದರ್ಭದಲ್ಲೂ ವಿಜಯ್ ಜೊತೆ ಗುರುತಿಸಿಕೊಂಡಿದ್ದರು. ವಿಜಯ್ ಅವರು ಗೆಲುವು ಸಾಧಿಸಿದ ಬಳಿಕ ಎಲ್ಲರಿಗಿಂತ ಮೊದಲು ವಿಜಯ್ ನಿವಾಸಕ್ಕೆ ಭೇಟಿ ನೀಡಿದ್ದು ಕೂಡ ವೆಟ್ರಿವೇಲ್ ಅವರೇ ಆಗಿದ್ದರು. ವೆಟ್ರಿವೇಲ್ ಯಾರು? ಪ್ರಸಿದ್ಧ ಜ್ಯೋತಿಷಿ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ತಮಿಳುನಾಡು ಸಿಎಂ ವಿಜಯ್ ಯಾರಿಂದ ಸೋತರೋ ಅವರ ಕೈ ಹಿಡಿಯುವ ಅನಿವಾರ್ಯತೆ..!
    Next Article
    ಕೇರಳ ಸಿಎಂ ಯಾರು..? ಕಾಂಗ್ರೆಸ್‌‌‌‌ಗೆ ಕಗ್ಗಂಟಾಗಿದೆ ಈ 5 ಸವಾಲು..!

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment