Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಬಾಲಕನ ಮೇಲೆ ದೌರ್ಜನ್ಯ ಆರೋಪ : ವಚನಾನಂದ ಶ್ರೀ ವಿರುದ್ಧ ಫೋಕ್ಸೋ ಪ್ರಕರಣ ದಾಖಲು

    Source: Dinamana

    13 May 2026, 06:39 AM
    16 hours ago

    ದಾವಣಗೆರೆ: ಹರಿಹರ ವೀರಶೈವ ಲಿಂಗಾಯತ ಪಂಚಮಸಾಲಿ ಗುರುಪೀಠದಲ್ಲಿ ಶಿಕ್ಷಣ ಪಡೆಯುತ್ತಿದ್ದ ಬಾಲಕನ ಮೇಲೆ ದೌರ್ಜನ್ಯ ನಡೆಸಿದ ಆರೋಪದ ಹಿನ್ನೆಲೆಯಲ್ಲಿ ಪದಚ್ಯತಿಗೊಂಡ ಪೀಠಾಧಿಪತಿ ಶ್ರೀ ವಚನಾನಂದ ಸ್ವಾಮೀಜಿ ವಿರುದ್ಧ ಫೋಕ್ಸೋ ಪ್ರಕರಣ ದಾಖಲಾಗಿದೆ. ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ‘0’ ಎಫ್ ಐಆರ್ ನ್ನು ಕೃತ್ಯ ನಡೆಸಿದ ಸ್ಥಳದ ವ್ಯಾಪ್ತಿಯ ಗ್ರಾಮಾಂತರ ಪೊಲೀಸ್ ಠಾಣೆಗೆ ವರ್ಗಾವಣೆ ಮಾಡಲಾಗಿತ್ತು. ತನಿಖೆ ಕೈಗೊಂಡಿರುವ ಗ್ರಾಮಾಂತರ ಠಾಣೆ ಪೊಲೀಸರು ದುರುದಾರರ ಬಳಿ ಹೇಳಿಕೆಯನ್ನು ಪಡೆದುಕೊಂಡಿದ್ದಾರೆ. Read also : ಮೇ […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಅಕ್ಷರ ಕಲಿಕೆ ಜೀವನ ಕೌಶಲ್ಯದ ಸಾಧನವೇ ಹೊರತು ಅದೇ ಜ್ಞಾನವಲ್ಲ….
    Next Article
    ಮೇ ಸಾಹಿತ್ಯ ಮೇಳವೆಂಬ ಅರಿವಿನ ಪ್ರವಾಹದಲ್ಲಿ.. ಲೇಖನ ಬಿ.ಶ್ರೀನಿವಾಸ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment