Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಮಣ್ಣಲ್ಲಿ ಮಣ್ಣಾದ ನಟ, ನಿರ್ದೇಶಕ ದಿಲೀಪ್ ರಾಜ್

    Source: just kannada

    13 May 2026, 01:10 PM
    18 hours ago

    ರಾಮನಗರ,ಮೇ,13,2026 (www.justkannada.in):  ಹೃದಯಾಘಾತದಿಂದ ಇಂದು ಬೆಳಗ್ಗಿನ ಜಾವ ನಿಧನರಾದ ನಟ ನಿರ್ದೇಶಕ ದಿಲೀಪ್ ರಾಜ್ ಅವರ ಅಂತ್ಯಕ್ರಿಯೆ ಇಂದು ನೆರವೇರಿತು. ರಾಮನಗರ ಜಿಲ್ಲೆ ಗುನ್ನೂರು ಗ್ರಾಮದ ಬಳಿ ಇರುವ ಫಾರ್ಮ್ ಹೌಸ್ ನಲ್ಲಿ ಲಿಂಗಾಯತ ಸಂಪ್ರದಾಯದಂತೆ ನಟ ದಿಲೀಪ್ ರಾಜ್ ಅವರ ಅಂತ್ಯಕ್ರಿಯೆ ನೆರವೇರಿತು. ದಿಲೀಪ್ ರಾಜ್ ಅಣ್ಣನ ಮಗ ಆರ್ಯನ್  ಅಂತಿಮ ವಿಧಿವಿಧಾನ ನೆರವೇರಿಸಿದ್ದು ರಾಜಶೇಖರ ಶಿವಾಚಾರ್ಯ ನೇತೃತ್ವದಲ್ಲಿ ಅಂತ್ಯಕ್ರಿಯೆ ನಡೆಯಿತು. ಅಂತ್ಯಕ್ರಿಯೆಯಲ್ಲಿ ಸಂಗೀತ ನಿರ್ದೇಶಕ ಹಂಸಲೇಖ ಸೇರಿದಂತೆ ನಟ ನಟಿಯರು ಭಾಗಿಯಾಗಿ ನಟ ದಿಲೀಪ್ […] The post ಮಣ್ಣಲ್ಲಿ ಮಣ್ಣಾದ ನಟ, ನಿರ್ದೇಶಕ ದಿಲೀಪ್ ರಾಜ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಹತ್ತೇ ದಿನದಲ್ಲಿ ಸಮಸ್ಯೆ ಪರಿಹಾರ: ಯಾದವಗಿರಿ ಗೂಡ್ಸ್‌  ಟರ್ಮಿನಲ್‌ ರಸ್ತೆ ಸಂಚಾರಕ್ಕೆ ಮುಕ್ತಗೊಳಿಸಿದ ಸಂಸದ ಯದುವೀರ್‌
    Next Article
    NEET ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ: ಮತ್ತೋರ್ವ ಆರೋಪಿ ಬಂಧನ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment