Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಹಿಜಾಬ್ ನಿಷೇಧ ಆದೇಶ ವಾಪಾಸ್: ರಾಜ್ಯ ಸರಕಾರದ ವಿರುದ್ಧ ಆರ್​. ಅಶೋಕ್ ವಾಗ್ದಾಳಿ

    Source: HOSADIGANTHA

    13 May 2026, 04:59 PM
    15 hours ago

    ಹೊಸ ದಿಗಂತ ಡಿಜಿಟಲ್ ಡೆಸ್ಕ್: ರಾಜ್ಯದಲ್ಲಿ ಭಾರೀ ಸುದ್ದಿಯಾಗಿದ್ದ ಹಿಜಾಬ್ ನಿಷೇಧ ಆದೇಶವನ್ನು ಸಿದ್ದರಾಮಯ್ಯ ನೇತೃತ್ವದ ಸರ್ಕಾರ ವಾಪಾಸ್ ಪಡೆದುಕೊಂಡಿದ್ದು, ಈ ಬೆನ್ನಲ್ಲೇ ವಿಪಕ್ಷ ನಾಯಕ ಆರ್​. ಅಶೋಕ್​ ಅವರು ಆಕ್ರೋಶ ಹೊರಹಾಕಿದ್ದಾರೆ. ಈ ಹಿಂದೆ ನಮ್ಮ ಸರ್ಕಾರ ಅಧಿಕಾರದಲ್ಲಿದ್ದಾಗ ಹಿಜಾಬ್ ಅನ್ನು ನಿಷೇಧಿಸಲಾಗಿತ್ತು. ಇದೀಗ ಮುಸ್ಲಿಮರ ಅತಿಯಾದ ಓಲೈಕೆಗಾಗಿ ಹಿಜಾಬ್ ಜಾರಿಗೊಳಿಸಿದ್ದಾರೆ ಎಂದು ರಾಜ್ಯ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಈಗಾಗಲೇ ಎಲ್ಲಾ ಕಡೆಗಳಲ್ಲಿ ಯಾರು ಯಾರು ಹಿಂದುಗಳ ವಿರುದ್ಧ ನಡೆಯುತ್ತಾರೋ, ಅಂತವರಿಗೆಲ್ಲ ಜನರು ಬುದ್ಧಿ […] The post ಹಿಜಾಬ್ ನಿಷೇಧ ಆದೇಶ ವಾಪಾಸ್: ರಾಜ್ಯ ಸರಕಾರದ ವಿರುದ್ಧ ಆರ್​. ಅಶೋಕ್ ವಾಗ್ದಾಳಿ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಹೆಲ್ತಿ ಲೈಫ್‌ಸ್ಟೈಲ್ ಇದ್ದರೂ ಹಾರ್ಟ್ ಅಟ್ಯಾಕ್ ಯಾಕೆ? ಫಿಟ್ನೆಸ್ ಪ್ರೇಮಿಗಳು ತಪ್ಪದೇ ಓದಬೇಕಾದ ಸ್ಟೋರಿ
    Next Article
    ಕಾಳಿ ನದಿಯ ದಂಡೆಯಲ್ಲಿ ಬರೋಬ್ಬರಿ 40 ಮರಿಗಳಿಗೆ ಜನ್ಮ ನೀಡಿದ ಮೊಸಳೆ!

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment