Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಮದಕರಿ ನಾಯಕ ಪುಣ್ಯಸ್ಮರಣೆ | ಚಿತ್ರದುರ್ಗದಿಂದ ಶ್ರೀರಂಗಪಟ್ಟಣದ ಪಶ್ಚಿಮವಾಹಿನಿಗೆ ಯಾತ್ರೆ 

    Source: Chitradurga news

    14 May 2026, 02:05 PM
    19 hours ago

    CHITRADURGA NEWS | 14 MAY 2026 ಚಿತ್ರದುರ್ಗ: ಐತಿಹಾಸಿಕ ಚಿತ್ರದುರ್ಗ ಕೋಟೆಯನ್ನಾಳಿದ ರಾಜಾವೀರ ಮದಕರಿನಾಯಕರ ಪುಣ್ಯಸ್ಮರಣೆ ಅಂಗವಾಗಿ ರಾಜಾವೀರ ಮದಕರಿನಾಯಕರ ಸ್ಮಾರಕ ನಿರ್ಮಾಣ ವೇದಿಕೆಯಿಂದ ಗುರುವಾರ ಚಿತ್ರದುರ್ಗದಿಂದ ಹೊರಟ ಯಾತ್ರೆ ರಾತ್ರಿ ಶ್ರೀರಂಗಪಟ್ಟಣದ ಪಶ್ಚಿಮವಾಹಿನಿಗೆ ತಲುಪಿತು. ಕೋಟೆ ರಸ್ತೆಯಲ್ಲಿರುವ ಉಚ್ಚಂಗಿ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಬಳಿಕ ಮುರುಘಾಮಠಕ್ಕೆ ಭೇಟಿ ನೀಡಿ ಶ್ರೀಗಳಿಂದ ಆಶೀರ್ವಾದ ಪಡೆದು ನಂತರ ಹಳಿಯೂರು, ಹಿರೇಗುಂಟನೂರು, ಬಿ.ದುರ್ಗ, ಜಾನಕಲ್, ಹಾಲುರಾಮೇಶ್ವರದ ಮೂಲಕ ಯಾತ್ರೆ ಶ್ರೀರಂಗಪಟ್ಟಣದ ಕಡೆ ಸಾಗಿತು. ಇದನ್ನೂ ಓದಿ: ಚಿತ್ರದುರ್ಗ ಮಾರುಕಟ್ಟೆಯಲ್ಲಿ […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಭರಮಸಾಗರದಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗೆ ಅರ್ಜಿ ಅಹ್ವಾನ 
    Next Article
    ಎರಡು ತಿಂಗಳ ಅಕ್ಕಿ ವಿತರಣೆ 

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment